TOP STORIES:

FOLLOW US

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು


ಕೇರಳದ ಕಾಸರಗೋಡು ಪೈವಳಿಕೆ ಪಂಚಾಯತಿನ ಬಾಯಾರು ಗ್ರಾಮದ ಬಳಿ ಚಿಪ್ಪಾರು ವಿಷ್ಣುಮೂರ್ತಿ ದೇವಸ್ಥಾನದ ಹೋಗುವ ದಾರಿ ಮಧ್ಯೆ ಸಿಗುವ ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು (ಶ್ರೀ ಶಕ್ತಿ ಪೀಠಂ ), ಇದು ಶ್ರೀ ಶಾರದಾತನಯವರ ಸಾಧನಾ ಕ್ಷೇತ್ರ.

ಸಾಧಾರಣ 600 ವರ್ಷಗಳ ಇತಿಹಾಸವಿರುವ ಸ್ಥಾನದ ಮನೆ ಹಾಗು ಗುಡ್ಡ ಮನೆ ಪರಂಪರೆಯ ಮಂತ್ರವಾದ ಕುಟುಂಬದಲ್ಲಿ ಜನಿಸಿದ ಶಾರದಾತನಯ ಕುಕ್ಕಾಜೆ ಶ್ರೀ ಧರ್ಮಶ್ರೀ ಗುರು ತನಿಯಪ್ಪ ಪೂಜಾರಿಯವರಿಂದ ದೀಕ್ಷೆ ಪಡೆದವರು. ಪ್ರಸ್ತುತ ಸ್ಥಾನದ ಮನೆ ಪಾವನ ಭೂಮಿಯ ಪುಣ್ಯ ಮಣ್ಣಿನಲ್ಲಿ ಜಗನ್ಮಾತೆಯ ಪ್ರೇರಣೆ ಎಂಬಂತೆ ಶ್ರೀ ಧರ್ಮಶ್ರೀ ಗುರು ಮಂತ್ರ ಚಾವಡಿ( ಶ್ರೀ ಶಕ್ತಿ ಪೀಠಂ) ಬಾಯಾರು ಎಂಬ ಗುರು ಸದನವನ್ನು ನಿರ್ಮಿಸಿ,

ನೊಂದು ಬೆಂದು ಬಂದ ಜನರ ಜೀವನದ ಸರ್ವ ಸಮಸ್ಯೆಗಳನ್ನು ಪರಿಹರಿಸಿ ಬೇಗುದಿಯನ್ನು ನೀಗಿಸಿ ನಂಬಿದ ಜನರ ಮನೆಯ ಆಶಾಕಿರಣವಾಗಿ, ಸದಾ ಆರಾಧ್ಯ ದೇವತೆ ಧೂಮಾವತಿ ದುರ್ಗಾ ಶಕ್ತಿ ಮತ್ತು ಆಂಜನೇಯ ಸ್ವಾಮಿಯ ಆರಾಧನೆಯೊಂದಿಗೆ ಬಡಜನರಿಗೆ ದಾರಿದೀಪವಾಗಿದ್ದಾರೆ.

ನಿರಂತರ ಜಪತಪ ಅನುಷ್ಟಾನ ಕ್ಷೇತ್ರಕ್ಕೆ ಶರಣಾಗಿ ಬಂದು ಭಕ್ತರ ಸಮಸ್ಯೆಗೆ ಜ್ಯೋತಿಷ್ಯ ನೋಡಿ ಸಮರ್ಥ ಪರಿಹಾರ ಸ್ವಾರ್ಥ ಭಾವನೆಯಿಲ್ಲದೆ ನಡೆಯುತ್ತಿರುವುದು ಇಲ್ಲಿಯ ವಿಶೇಷತೆ.

Contact:

ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು ಶ್ರೀ ಶಕ್ತಿ ಪೀಠಂ

+91 97469 89205


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »