TOP STORIES:

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!


ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!

ಅದಷ್ಟೇ ನಾವು ಪ್ರಾರ್ಥಮಿಕ ಶಿಕ್ಷಣ ಮುಗಿಸಿ ಕಾಲೇಜು ಸೇರಿದ ಸಮಯ. ಆಗ ತಾನೇ ಭೂಗತ ಜಗತ್ತು ಮಂಗಳೂರನ್ನು ಕಬ್ಜಾ ಮಾಡಲು ಹವಣಿಸುತ್ತಿದ್ದ ಕಾಲ.ಸಂಘ ಸಿದ್ಧಾಂತವನ್ನು ನೆಚ್ಚಿಕೊಂಡಿರುವ ನಾವು ಸಂಘದಂಗಳದಲ್ಲಿ ಆಟ ಆಡಿಕೊಂಡು ಸಂಘದ ಪ್ರಾರ್ಥಮಿಕ ಶಿಕ್ಷಾ ವರ್ಗ ಮುಗಿಸಿ ವಿದ್ಯಾರ್ಥಿಗಳಿಗೆ

ನಾಯಕರಾಗಿದ್ದೆವು.

ಉದಯ ಪೂಜಾರಿ ಎನ್ನುವ ಯುವಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಬ್ರಹ್ಮ ಶ್ರೀ ನಾರಾಯಣ ಗುರುಗಳ ಆಶೀರ್ವಾದವೇ ಸರಿ.ಕಾಲೇಜು ಸಮಯದಲ್ಲೇ ವಿದ್ಯಾರ್ಥಿಗಳಿಗೆ ನಾಯಕನಾಗಿದ್ದು ಕೊಂಡು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಗೂಡಿಸಿದ ನಾಯಕನೆಂದರೆ ತಪ್ಪಾಗಲಾರದು.

ಸಮಸ್ಯೆ ಏನೇ ಆಗಿರಲಿ ಅದನ್ನು ಸಲೀಸಾಗಿ ಮುಗಿಸುವ ಜಾಯಮಾನ ನನ್ನ ಸ್ನೇಹಿತನದ್ದು.ಯಾರ ಬಗ್ಗೆನೂ ತಲೆ ಕೆಡಿಸಿಕೊಳ್ಳದ ವ್ಯಕ್ತಿತ್ವ,ಅದು ಎಷ್ಟೇ ದೊಡ್ಡ ಕೊಂಬನಾದ್ರೂ

ಸರಿ.ಪದವಿ ವ್ಯಾಸಂಗ ಮುಗಿದ ನಂತರ ನಾನು ಉನ್ನತ ಶಿಕ್ಷಣ ಪಡೆದು ಬೇರೆಯೇ ನಾನು ನನ್ನದೇ ಕೆಲಸದಲ್ಲಿದ್ದೆ.ಆಗ ತಾನೇ ಬಿರುವೆರ್ ಕುಡ್ಲ ಹುಟ್ಟಿಕೊಂಡ ಸಮಯವದು.

“ಯಂಗ್ ಎಂಡ್ ಎನರ್ಜಿಕ್ ಲೀಡರ್ ಉದಯ್ ಪೂಜಾರಿ”ಯವರಿಂದ ನೇತೃತ್ವದಲ್ಲಿ ಆಗ ತಾನೇ ಉದಯಗೊಂಡ ಸಂಸ್ಥೆ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ).ಸಮಾನ ಮನಸ್ಕರ ತಂಡವನ್ನು ಕಟ್ಟಿಕೊಂಡು ನಮ್ಮಲ್ಲಿ ಜಾತಿ ಹುಡುಕಲ್ಲಿಲ್ಲ ಎಲ್ಲರೂ ಒಂದೇ ವಯಸ್ಸಿನ ಹುಡುಗರು.ಕಷ್ಟ ಬಂದರೂ ಒಟ್ಟಾಗಿ ಎದುರಿಸುವ ತಾಕ್ಕತ್ತು ದೇವರು ನಮಗೆ ಈಗಲೂ ನೀಡಿದ್ದಾರೆ.

ಸಾಮಾನ್ಯ ಸಂಸ್ಥೆಯಲ್ಲ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡು ಅಶಕ್ತ ಬಡ ಜನರಿಗೆ ಹತ್ತು ಕೋಟಿಗೂ ಮಿಕ್ಕಿದ ಧನ ಸಹಾಯ ನೀಡಿದ್ದೇವೆ.ಕೈಲಾದ ಸಹಾಯ ನೀಡಿದ ತೃಪ್ತಿ ನಮಗಿದೆ.ಚಾಲಿ ಪೋಲಿ ದರ್ಬೇಸಿಗಳು ತಾಕ್ಕತ್ತು ಇದ್ರೆ ನಮ್ಮ ಎದುರು ಬಂದು ಮಾತಾಡಿ.ಅದು ಬಿಟ್ಟು ಹಿಂದಿನಿಂದ ಬಂದು ಉದಯ ಪೂಜಾರಿಯವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿಕೊಂಡು ಉತ್ತರ ಕುಮಾರನ ಪೌರುಷ ತೋರಿಸಬೇಡಿ.

#ಟೀಮ್_ಫ್ರೆಂಡ್ಸ್_ಬಲ್ಲಾಳ್_ಭಾಗ್_ಬಿರುವೆರ್_ಕುಡ್ಲ


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »