TOP STORIES:

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!


ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!

ಅದಷ್ಟೇ ನಾವು ಪ್ರಾರ್ಥಮಿಕ ಶಿಕ್ಷಣ ಮುಗಿಸಿ ಕಾಲೇಜು ಸೇರಿದ ಸಮಯ. ಆಗ ತಾನೇ ಭೂಗತ ಜಗತ್ತು ಮಂಗಳೂರನ್ನು ಕಬ್ಜಾ ಮಾಡಲು ಹವಣಿಸುತ್ತಿದ್ದ ಕಾಲ.ಸಂಘ ಸಿದ್ಧಾಂತವನ್ನು ನೆಚ್ಚಿಕೊಂಡಿರುವ ನಾವು ಸಂಘದಂಗಳದಲ್ಲಿ ಆಟ ಆಡಿಕೊಂಡು ಸಂಘದ ಪ್ರಾರ್ಥಮಿಕ ಶಿಕ್ಷಾ ವರ್ಗ ಮುಗಿಸಿ ವಿದ್ಯಾರ್ಥಿಗಳಿಗೆ

ನಾಯಕರಾಗಿದ್ದೆವು.

ಉದಯ ಪೂಜಾರಿ ಎನ್ನುವ ಯುವಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಬ್ರಹ್ಮ ಶ್ರೀ ನಾರಾಯಣ ಗುರುಗಳ ಆಶೀರ್ವಾದವೇ ಸರಿ.ಕಾಲೇಜು ಸಮಯದಲ್ಲೇ ವಿದ್ಯಾರ್ಥಿಗಳಿಗೆ ನಾಯಕನಾಗಿದ್ದು ಕೊಂಡು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಗೂಡಿಸಿದ ನಾಯಕನೆಂದರೆ ತಪ್ಪಾಗಲಾರದು.

ಸಮಸ್ಯೆ ಏನೇ ಆಗಿರಲಿ ಅದನ್ನು ಸಲೀಸಾಗಿ ಮುಗಿಸುವ ಜಾಯಮಾನ ನನ್ನ ಸ್ನೇಹಿತನದ್ದು.ಯಾರ ಬಗ್ಗೆನೂ ತಲೆ ಕೆಡಿಸಿಕೊಳ್ಳದ ವ್ಯಕ್ತಿತ್ವ,ಅದು ಎಷ್ಟೇ ದೊಡ್ಡ ಕೊಂಬನಾದ್ರೂ

ಸರಿ.ಪದವಿ ವ್ಯಾಸಂಗ ಮುಗಿದ ನಂತರ ನಾನು ಉನ್ನತ ಶಿಕ್ಷಣ ಪಡೆದು ಬೇರೆಯೇ ನಾನು ನನ್ನದೇ ಕೆಲಸದಲ್ಲಿದ್ದೆ.ಆಗ ತಾನೇ ಬಿರುವೆರ್ ಕುಡ್ಲ ಹುಟ್ಟಿಕೊಂಡ ಸಮಯವದು.

“ಯಂಗ್ ಎಂಡ್ ಎನರ್ಜಿಕ್ ಲೀಡರ್ ಉದಯ್ ಪೂಜಾರಿ”ಯವರಿಂದ ನೇತೃತ್ವದಲ್ಲಿ ಆಗ ತಾನೇ ಉದಯಗೊಂಡ ಸಂಸ್ಥೆ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ).ಸಮಾನ ಮನಸ್ಕರ ತಂಡವನ್ನು ಕಟ್ಟಿಕೊಂಡು ನಮ್ಮಲ್ಲಿ ಜಾತಿ ಹುಡುಕಲ್ಲಿಲ್ಲ ಎಲ್ಲರೂ ಒಂದೇ ವಯಸ್ಸಿನ ಹುಡುಗರು.ಕಷ್ಟ ಬಂದರೂ ಒಟ್ಟಾಗಿ ಎದುರಿಸುವ ತಾಕ್ಕತ್ತು ದೇವರು ನಮಗೆ ಈಗಲೂ ನೀಡಿದ್ದಾರೆ.

ಸಾಮಾನ್ಯ ಸಂಸ್ಥೆಯಲ್ಲ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡು ಅಶಕ್ತ ಬಡ ಜನರಿಗೆ ಹತ್ತು ಕೋಟಿಗೂ ಮಿಕ್ಕಿದ ಧನ ಸಹಾಯ ನೀಡಿದ್ದೇವೆ.ಕೈಲಾದ ಸಹಾಯ ನೀಡಿದ ತೃಪ್ತಿ ನಮಗಿದೆ.ಚಾಲಿ ಪೋಲಿ ದರ್ಬೇಸಿಗಳು ತಾಕ್ಕತ್ತು ಇದ್ರೆ ನಮ್ಮ ಎದುರು ಬಂದು ಮಾತಾಡಿ.ಅದು ಬಿಟ್ಟು ಹಿಂದಿನಿಂದ ಬಂದು ಉದಯ ಪೂಜಾರಿಯವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿಕೊಂಡು ಉತ್ತರ ಕುಮಾರನ ಪೌರುಷ ತೋರಿಸಬೇಡಿ.

#ಟೀಮ್_ಫ್ರೆಂಡ್ಸ್_ಬಲ್ಲಾಳ್_ಭಾಗ್_ಬಿರುವೆರ್_ಕುಡ್ಲ


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »