TOP STORIES:

FOLLOW US

ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ಸಂದೀಪ್ ಪೂಜಾರಿ


ಇಂದಿನ ಯುವ ಪೀಳಿಗೆ ಫೋಕಸ್ ಮಾಡುವುದು ಜಿಮ್ ಬಗ್ಗೆ. ಕಟ್ಟು ಮಸ್ತಾದ ಬಾಡಿಗಾಗಿ ಅದೆಷ್ಟೋ ಕಸರತ್ತು ಮಾಡುತ್ತಾರೆ. ಹೀಗೆ ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ನಮ್ಮ ಸಂದೀಪ್ ಪೂಜಾರಿ

ಬಜ್ಪೆ ಯ ಕರಂಬರ್ ಗ್ರಾಮದ ರಮೇಶ್ ಪೂಜಾರಿ ಮತ್ತು ನಳಿನಾಕ್ಷಿ ದಂಪತಿಗಳ ಮಗ ಸಂದೀಪ್ ಪೂಜಾರಿ, ಇವರು ತನ್ನ ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾ ಭ್ಯಾಸ ವನ್ನು ಹಿರಿಯ ಪ್ರಾಥಮಿಕ ಸಂತ ಜೋಸೆಫ್ ಪಿ.ಯು. ಕಾಲೇಜು ಬಜ್ಪೆ ಇಲ್ಲಿ ಮಾಡಿ ನಂತರ ಪದವಿಯನ್ನು ಶ್ರೀ ದುರ್ಗಾ ಪರಮೇಶ್ವರಿ ಫಸ್ಟ್ ಗ್ರೇಡ್ ಕಾಲೇಜ್ ಕಟೀಲ್ ಇಲ್ಲಿ ಮಾಡಿ ಮುಗಿಸಿದರು. ಬಾಡಿ ಬಿಲ್ಡಿಂಗ್ ಬಗ್ಗೆ ತುಂಬಾನೇ ಆಸಕ್ತಿ ಹೊಂದಿರುವ ಇವರು ಪರ್ಸನಲ್ ಟ್ರೈನರ್ ಆಗಿ ಹೊರದೇಶದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.ಇವರಿಗೆ ತರಬೇತಿಯನ್ನು ರವಿ ದೇವಾಡಿಗ ಮುಕ್ಕ ನೀಡುತ್ತಿದ್ದರು

ಬಡತನದಲ್ಲಿಯೇ ಬೆಳೆದು ಮೇಲೆ ಬಂದ ಇವರಿಗೆ ತಂದೆ ತಾಯಿ ಇಬ್ಬರು ಸಹೋದರಿಯರು ಅಲ್ಲದೆ ಬೇರೆ ಯಾರ ಪ್ರೋತ್ಸಾಹ ಬೆಂಬಲ ಸಿಗಲಿಲ್ಲಿ.ಸಾಧಿಸುವ ಛಲ ಒಂದು ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುದಕ್ಕೆ ಇವರೇ ಸಾಕ್ಷಿ.

“ಜಿಮ್” ಕಸ್ಟಮರ್ ಗೆ ಟೀಚ್ ಮಾಡಿ ಕಾಂಫಿಟೇಷನ್ಗೆ ಪ್ರಿಪೇರ್ ಮಾಡುವುದು ಇವರ ಕನಸು. ಎರಡು ಮೂರು ಕಾಂಫಿಟೇಷನಲ್ಲಿ ಭಾಗವಹಿಸಿದ ಇವರಿಗೆ ಜಾಸ್ತಿ ಯಾಗಿ ಸರ್ಟಿಫೈ ಡ್ ಪರ್ಸನಲ್ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸುವ ಆಸೆ . ಸರ್ಟಿಫಿಕೇಟೆಡ್ ಪರ್ಸನಲ್ ಟ್ರೈನಿಂಗ್ ಮುಗಿಸಿದ ಇವರು ಇಲ್ಲಿಗಿಂತ ಹೊರದೇಶ( ಅಬ್ರಾಡ್) ದಲ್ಲಿಯೇ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ

ಇಷ್ಟು ಮಾತ್ರ ಅಲ್ಲದೆ ಇವರು ಒಬ್ಬ ನಿಸ್ವಾರ್ಥ ಸಮಾಜ ಸೇವಕ ಬಡ ಜನರಿಗೆ, ಆಶ್ರಮ ಹೀಗೆ ಅನೇಕ ಕಡೆ ತನ್ನ ಕೈಲಾದಷ್ಟು ಸಹಾಯ ಮಾಡುವುದು ಅಲ್ಲದೆ 32ನೇ ಬಾರಿ ರಕ್ತ ದಾನ ಮಾಡಿದ ಯುವ ಸಮಾಜ ಸೇವಕರು ಹೌದು.

ತನ್ನದೇ ಆದ ತರಬೇತಿ ಸೆಂಟರ್ ನ್ನು ಇಟ್ಟು ಇಂದಿನ ಯುವ ಪೀಳಿಗೆಗೆ ಉತ್ತಮ ರೀತಿಯ ತರಬೇತಿ ಕೊಟ್ಟು ಸ್ಪರ್ಧೆ ಗೆ ತಯಾರಿ ಮಾಡುವ ಇವರ ಬಹು ದೊಡ್ಡ ಕನಸು ನನಸಾಗಲಿ ಹಾಗೆಯೇ ಇವರು ನಂಬಿರುವ ದೈವದೇವರುಗಳ ಅನುಗ್ರಹ ಹಾಗೂ ಕಟೀಲು ಅಮ್ಮನ ಅನುಗ್ರಹ ಸದಾ ಇವರ ಮತ್ತು ಇವರ ಕುಟುಂಬದ ಮೇಲಿರಲಿ ಇನ್ನಷ್ಟು ಸೇವೆ ಮಾಡಲು ಶಕ್ತಿ ಕೊಡಲಿ ಎಲ್ಲಾ ಒಳ್ಳೆಯದಾಗಲಿ ಎಂದು ಹಾರೈಸುವ

✍️ ನಮ್ಮ ಬಿರ್ವೆರ್ ಉಡುಪಿ

 


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »