TOP STORIES:

ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ಸಂದೀಪ್ ಪೂಜಾರಿ


ಇಂದಿನ ಯುವ ಪೀಳಿಗೆ ಫೋಕಸ್ ಮಾಡುವುದು ಜಿಮ್ ಬಗ್ಗೆ. ಕಟ್ಟು ಮಸ್ತಾದ ಬಾಡಿಗಾಗಿ ಅದೆಷ್ಟೋ ಕಸರತ್ತು ಮಾಡುತ್ತಾರೆ. ಹೀಗೆ ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ನಮ್ಮ ಸಂದೀಪ್ ಪೂಜಾರಿ

ಬಜ್ಪೆ ಯ ಕರಂಬರ್ ಗ್ರಾಮದ ರಮೇಶ್ ಪೂಜಾರಿ ಮತ್ತು ನಳಿನಾಕ್ಷಿ ದಂಪತಿಗಳ ಮಗ ಸಂದೀಪ್ ಪೂಜಾರಿ, ಇವರು ತನ್ನ ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾ ಭ್ಯಾಸ ವನ್ನು ಹಿರಿಯ ಪ್ರಾಥಮಿಕ ಸಂತ ಜೋಸೆಫ್ ಪಿ.ಯು. ಕಾಲೇಜು ಬಜ್ಪೆ ಇಲ್ಲಿ ಮಾಡಿ ನಂತರ ಪದವಿಯನ್ನು ಶ್ರೀ ದುರ್ಗಾ ಪರಮೇಶ್ವರಿ ಫಸ್ಟ್ ಗ್ರೇಡ್ ಕಾಲೇಜ್ ಕಟೀಲ್ ಇಲ್ಲಿ ಮಾಡಿ ಮುಗಿಸಿದರು. ಬಾಡಿ ಬಿಲ್ಡಿಂಗ್ ಬಗ್ಗೆ ತುಂಬಾನೇ ಆಸಕ್ತಿ ಹೊಂದಿರುವ ಇವರು ಪರ್ಸನಲ್ ಟ್ರೈನರ್ ಆಗಿ ಹೊರದೇಶದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.ಇವರಿಗೆ ತರಬೇತಿಯನ್ನು ರವಿ ದೇವಾಡಿಗ ಮುಕ್ಕ ನೀಡುತ್ತಿದ್ದರು

ಬಡತನದಲ್ಲಿಯೇ ಬೆಳೆದು ಮೇಲೆ ಬಂದ ಇವರಿಗೆ ತಂದೆ ತಾಯಿ ಇಬ್ಬರು ಸಹೋದರಿಯರು ಅಲ್ಲದೆ ಬೇರೆ ಯಾರ ಪ್ರೋತ್ಸಾಹ ಬೆಂಬಲ ಸಿಗಲಿಲ್ಲಿ.ಸಾಧಿಸುವ ಛಲ ಒಂದು ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುದಕ್ಕೆ ಇವರೇ ಸಾಕ್ಷಿ.

“ಜಿಮ್” ಕಸ್ಟಮರ್ ಗೆ ಟೀಚ್ ಮಾಡಿ ಕಾಂಫಿಟೇಷನ್ಗೆ ಪ್ರಿಪೇರ್ ಮಾಡುವುದು ಇವರ ಕನಸು. ಎರಡು ಮೂರು ಕಾಂಫಿಟೇಷನಲ್ಲಿ ಭಾಗವಹಿಸಿದ ಇವರಿಗೆ ಜಾಸ್ತಿ ಯಾಗಿ ಸರ್ಟಿಫೈ ಡ್ ಪರ್ಸನಲ್ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸುವ ಆಸೆ . ಸರ್ಟಿಫಿಕೇಟೆಡ್ ಪರ್ಸನಲ್ ಟ್ರೈನಿಂಗ್ ಮುಗಿಸಿದ ಇವರು ಇಲ್ಲಿಗಿಂತ ಹೊರದೇಶ( ಅಬ್ರಾಡ್) ದಲ್ಲಿಯೇ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ

ಇಷ್ಟು ಮಾತ್ರ ಅಲ್ಲದೆ ಇವರು ಒಬ್ಬ ನಿಸ್ವಾರ್ಥ ಸಮಾಜ ಸೇವಕ ಬಡ ಜನರಿಗೆ, ಆಶ್ರಮ ಹೀಗೆ ಅನೇಕ ಕಡೆ ತನ್ನ ಕೈಲಾದಷ್ಟು ಸಹಾಯ ಮಾಡುವುದು ಅಲ್ಲದೆ 32ನೇ ಬಾರಿ ರಕ್ತ ದಾನ ಮಾಡಿದ ಯುವ ಸಮಾಜ ಸೇವಕರು ಹೌದು.

ತನ್ನದೇ ಆದ ತರಬೇತಿ ಸೆಂಟರ್ ನ್ನು ಇಟ್ಟು ಇಂದಿನ ಯುವ ಪೀಳಿಗೆಗೆ ಉತ್ತಮ ರೀತಿಯ ತರಬೇತಿ ಕೊಟ್ಟು ಸ್ಪರ್ಧೆ ಗೆ ತಯಾರಿ ಮಾಡುವ ಇವರ ಬಹು ದೊಡ್ಡ ಕನಸು ನನಸಾಗಲಿ ಹಾಗೆಯೇ ಇವರು ನಂಬಿರುವ ದೈವದೇವರುಗಳ ಅನುಗ್ರಹ ಹಾಗೂ ಕಟೀಲು ಅಮ್ಮನ ಅನುಗ್ರಹ ಸದಾ ಇವರ ಮತ್ತು ಇವರ ಕುಟುಂಬದ ಮೇಲಿರಲಿ ಇನ್ನಷ್ಟು ಸೇವೆ ಮಾಡಲು ಶಕ್ತಿ ಕೊಡಲಿ ಎಲ್ಲಾ ಒಳ್ಳೆಯದಾಗಲಿ ಎಂದು ಹಾರೈಸುವ

✍️ ನಮ್ಮ ಬಿರ್ವೆರ್ ಉಡುಪಿ

 


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »