TOP STORIES:

ಬಿರುವೆರ್ ಕುಡ್ಲ ಬೆದ್ರ ಘಟಕದ ಮೂಲಕ ಸಾಗುವಳಿ ಮಾಡಿದ ಗದ್ದೆಗೆ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಭೇಟಿ


ಬಿರುವೆರ್ ಕುಡ್ಲ ಸಂಘಟನೆಯ ಬೆದ್ರ ಘಟಕದ ಮೂಲಕ ಅಸಹಾಯಕರ ಹಸಿವನ್ನು ನೀಗಿಸುವ ಸಲುವಾಗಿ ಮರೋಡಿಯ ಹೊಸಮನೆ ಚಂದಪ್ಪ ಪೂಜಾರಿಯವರ ಹಡಿಲು ಇದ್ದ ಗದ್ದೆಯನ್ನು ಸಾಗುವಳಿ ಮಾಡಿದ್ದು ಈ ಗದ್ದೆಯ ವೀಕ್ಷಣೆಗಾಗಿ ಬಿಜೆಪಿಯ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಇವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಇವರು, ನಮ್ಮ ದೇಶವು ಕೃಷಿ ಪ್ರಧಾನ ದೇಶವಾಗಿದ್ದು, ಇಲ್ಲಿ ರೈತನೆ ದೇಶದ ಬೆನ್ನೆಲುಬು. ಕೊರೊನದ ಮಹಾಮಾರಿಯ ನಡುವೆಯೂ ಬೆದ್ರ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಕಠಿಣ ಪರಿಶ್ರಮದಿಂದ ಸುಮಾರು 4 ಎಕ್ರೆ ಹಡಿಲು ಇದ್ದ ಗದ್ದೆಯನ್ನು ಗೇಣಿಗೆ ಪಡೆದು ಯುವಕರಲ್ಲೂ ಕೃಷಿಯ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದ್ದು ನಿಜಕ್ಕೂ ಸ್ಲಾಘನೀಯ.ಈ ಕಾರ್ಯದ ಉದ್ದೇಶ ಅಸಹಾಯಕ ಕುಟುಂಬಗಳ ಹಸಿವನ್ನು ನೀಗಿಸುವ ಸಲುವಾಗಿ ಅಕ್ಕಿ ಯನ್ನು ದಾನ ರೂಪದಲ್ಲಿ ನೀಡುವುದರ ಜೊತೆಗೆ ಬೈ ಹುಲ್ಲನ್ನು ಗೋಶಾಲೆಗಳಿಗೆ ನೀಡುವುದಾಗಿರುತ್ತದೆ, ಇಂತಹ ಉದ್ದೇಶವನ್ನಿಟ್ಟುಕೊಂಡು ಮಾಡಿದಂತ ಕಾರ್ಯಕ್ಕೆ ಯಶಸ್ಸು ಸಿಗಲಿ ಮತ್ತು ಜಿಲ್ಲೆಯ ಅನೇಕ ಯುವ ಸಂಘಟನೆಗಳು ಇಂತಹ ಕೃಷಿ ಕಾರ್ಯಗಳ ಕಡೆಗೆ ವಿಶೇಷವಾಗಿ ಗಮನ ಹರಿಸಿ ಕಾರ್ಯನಿರ್ವಹಿಸುವಂತಾಗಲಿ, ಹಾಗೂ ಬೆದ್ರ ಘಟಕದ ಈ ಕಾರ್ಯಕ್ಕೆ ಭೂಮಿತಾಯಿಯ ಅನುಗ್ರಹದಿಂದ ನಿರೀಕ್ಷೆಗಿಂತಲೂ ಹೆಚ್ಚಿನ ಫಲವನ್ನು ನೀಡಲಿ ಎಂದು ಹರಸಿದರು.

ಈ ಸಂಧರ್ಭದಲ್ಲಿ ಗದ್ದೆಯ ಯಜಮಾನರಾದ ಚಂದಪ್ಪ ಪೂಜಾರಿ, ಬಿರುವೆರ್ ಕುಡ್ಲ ಬೆದ್ರ ಘಟಕದ ಅಧ್ಯಕ್ಷ ರಾಜ್ ಪವಿ ಬಿಲ್ಲವ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಜೊತೆಗಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »