TOP STORIES:

FOLLOW US

ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ ಬ್ರಹ್ಮಶ್ರೀ ಸೇವಾ ನಿಧಿಯಿಂದ 25ನೇ ಸೇವಾ ಯೋಜನೆಯಿಂದ ಚಿಕಿತ್ಸೆಗೆ ನೆರವು


ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ‌ ಸ್ಥಾಪಕ ಅಧ್ಯಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ ಬ್ರಹ್ಮಶ್ರೀ ಸೇವಾ ನಿಧಿಯಿಂದ 25ನೇ ಸೇವಾ ಯೋಜನೆಯನ್ನು ಮಡಂತ್ಯಾರು ನಿವಾಸಿಯಾದ ರವಿಶಂಕರ್ ಪೂಜಾರಿ ಪೂರ್ಣಿಮಾ ದಂಪತಿಗಳ ಮನೆಗೆ ನೀಡಲಾಯಿತು.

ರವಿಶಂಕರ್ ಪೂಜಾರಿ ಪೂರ್ಣಿಮಾ ದಂಪತಿಗಳ ಮೂರುವರೆ ವರ್ಷದ ಮುಗ್ಧ ಮಗಳಾದ ಆರಾಧ್ಯಳು ಮಾತನಾಲಾಗದ ಹಾಗೂ ಕಿವಿ ಕೇಳಿಸದ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನ ಮಾನಸ ಇಎನ್ ಟಿ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ ವೈದ್ಯರು ತಕ್ಷಣವೇ ಚಿಕಿತ್ಸೆ ನೀಡಿದರೆ ಆರಾಧ್ಯಳು ಎಲ್ಲರಂತೆ ಮಾತನಾಡಲು ಹಾಗೂ ಶ್ರವಣ ದೋಷದಿಂದ ಹೊರಬರುವ ಎಲ್ಲ ಸೂಚನೆಗಳಿವೆ ಎಂದು ಹಾಗೂ ಈ ಚಿಕಿತ್ಸೆಗೆ ಸರಿ ಸುಮಾರು 14 ಲಕ್ಷದ ಅಗತ್ಯವಿದೆ ಎಂದು ತಿಳಿಸುತ್ತಾರೆ.

ರವಿ ಪೂಜಾರಿ ಮಂಗಳೂರಿನ ಹೋಟೆಲ್ ಒಂದರಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಈಗಾಗಲೇ ಕೆಲವೊಂದು ತೆರಪಿ ಚಿಕಿತ್ಸೆ ಯನ್ನು ನೀಡುತ್ತಿದ್ದು ದೊಡ್ಡ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವುದು ಕಷ್ಟದ ಕೆಲಸ.
ರವಿ ಪೂಜಾರಿಯವರ ಸಮಸ್ಯೆಯನ್ನು ಮನಗಂಡ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರ ಒಮ್ಮತದಿಂದ ಮಹಾನ್ ಧಾನಿಗಳ ಸಹಕಾರದಿಂದ ರವಿ ಪೂಜಾರಿಯವರಿಗೆ ತನ್ನ 25 ನೇ ತುರ್ತು ಸೇವಾ ಯೋಜನೆ ಯಾಗಿ‌ 40000/-ರೂ.ಗಳ ಚೆಕ್ ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಪಧಾನ ಕಾರ್ಯದರ್ಶಿ ಅರುಣ್ ಕುಮಾರ್, ಕೋಶಾಧಿಕಾರಿ ಹರ್ಷ ಕೋಟ್ಯಾನ್, ಬೆಳ್ತಂಗಡಿ ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಮಧುಕರ್ ಪುಂಜಾಲಕಟ್ಟೆ,ಸುಧೀರ್ ಪೆರ್ಲ,ಅಶೋಕ್ ಸ್ನೇಕ್,ವಿಜಿತ್ ಪೂಜಾರಿ ಮುಂಡಾಜೆ,ವಿಶ್ವನಾಥ್ ಬುಡೆಂಗೊಟ್ಟು,ಸುಜೀತ್ ಮಾಲಾಡಿ,ಪ್ರಶಾಂತ್ ದಾನ,ಪುಷ್ಪರಾಜ್ ಪುರಿಯ,ಹರಿಪ್ರಸಾದ್ ಪುರಿಯ,ರಾಜ್ ಕೋಟ್ಯಾನ್ ಮದ್ದಡ್ಕ,ಲಕ್ಷಣ್ ಮೆಸ್ಕಾಂ ಮಡಂತ್ಯಾರ್ ,ಸುನೀಲ್ ಉಪಸ್ಥಿತಿತರಿದ್ದರು.

ಇನ್ನು ಹೆಚ್ಚಿನ ಧನಸಹಾಯದ ಅಗತ್ಯ ವಿದ್ದು ನೀಡುವವರು ನೇರವಾಗಿ ಪೂರ್ಣಿಮಾ ಅವರ ಖಾತೆಗೆ ನೀಡಬಹುದು.

ಪೂರ್ಣಿಮಾ
ಖಾತೆ ಸಂಖ್ಯೆ. 520291028831611
ಕಾರ್ಪೊರೇಷನ್ ಬ್ಯಾಂಕ್ ಮಡಂತ್ಯಾರ್ ಬ್ರಾಂಚ್
IFSC COD-CORP0000145
INR-014500101017343
Google Play-9742621757


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »