TOP STORIES:

FOLLOW US

ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ 33ನೇ ಬ್ರಹ್ಮಶ್ರೀ ಸೇವಾ ಯೋಜನೆ


ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕ

ಬ್ರಹ್ಮಶ್ರೀಸೇವಾಯೋಜನೆ

ಲಾಕ್ಡೌನ್ ಸಮಯದಲ್ಲಿ ಘಟಕದ ವಿಶೇಷ ಸೇವಾ ಯೋಜನೆ

ಉದಯ ಪೂಜಾರಿ ಬಳ್ಳಾಲ್ಭಾಗ್ ಸ್ಥಾಪಕಾಧ್ಯಾಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,  ಬಿರುವೆರ್ ಕುಡ್ಲ (ರಿ.) ಮಂಗಳೂರುಇದರ ಅಂಗಸಂಸ್ಥೆಯಾದ ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ 33ನೇ  ಬ್ರಹ್ಮಶ್ರೀ ಸೇವಾ ಯೋಜನೆಯನ್ನು ಪ್ರತಿಭಾನ್ವಿತೆಕುಮಾರಿ ಚೈತ್ರ ಗಾಣಿಗ ಕಲ್ಲಡ್ಕ ಇವರಿಗೆ ನೀಡಲಾಯಿತು.

ಚೈತ್ರ ಗಾಣಿಗ ಇವರ ತಂದೆಯ ಸುಮಾರು 7ವರುಷಗಳ ಹಿಂದೆ ಅಕಾಲಿಕ ಮರಣ ನಂತರ‌  ಎರಡು ಹೆಣ್ಣು ಮಕ್ಕಳಿರುವ  ಕುಟುಂಬವುಕಷ್ಟದಿಂದ ಕೂಡಿತ್ತು. ಮನೆಯ ಆಧಾರಸ್ಥಂಬವಾದ ಚೈತ್ರ ಗಾಣಿಗ ಕಲ್ಲಡ್ಕ ಇವರು ತನ್ನ ಮಧುರ  ಕಂಠದಿಂದ ಹಾಡಿನ ಮೂಲಕಸಾಂಸ್ಕೃತಿಕ ಕಾರ್ಯಕ್ರಮ ನೀಡಿ ಜೀವನ‌ಸಾಗಿಸುತ್ತಿದ್ದರು.  ಇತ್ತೀಚಿಗೆ ಕೋರೊನಾ ಲಾಕ್ಡೌನ್ ಹಿನ್ನೆಲೆ‌ಯಲ್ಲಿ ಇವರ ಕುಟುಂಬನಿರ್ವಹಣೆಯ ಕಷ್ಟವನ್ನು ಅರಿತ

ಗಾಯಕರಾದ  ಪ್ರಸಾದ್ ಸಾಲ್ಯಾನ್  ಕಟ್ಟತ್ತಿಲ ಇವರು ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ್ಕೆ ತಿಳಿಸಿರುತ್ತಾರೆ.ತಕ್ಷಣ ಕಾರ್ಯಪ್ರವೃತರಾದಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರೆಲ್ಲರ ಒಟ್ಟು ಸಹಕಾರದಿಂದ ಹೊಲಿಗೆ ಯಂತ್ರ ವನ್ನು ನೀಡಲಾಯಿತು ಈ‌ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಹರ್ಷಕೋಟ್ಯಾನ್‌ಮದ್ದಡ್ಕ,ಸಂಚಾಲಕರಾದ ವಿನಯ್ ಗುರಿಪಲ್ಲ,ಉಜಿರೆ ವಲಯ ಸಂಚಾಲರಾದ ಸುಧೀರ್ ಪೆರ್ಲ,ಯೂಪ್ಲಸ್ ವಾಹಿನಿಯದಿನೇಶ್ ಕೋಟ್ಯಾನ್ ಹಾಗೂ ಗಾಯಕರಾದ ಪ್ರಸಾದ್ ಸಾಲ್ಯಾನ್‌ ಕಟ್ಟತ್ತಿಲ  ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »