TOP STORIES:

FOLLOW US

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ


ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167 ನೇ ಗುರುಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿತ್ತು.


ಕಾರ್ಯಕ್ರಮದ ಪ್ರಾರಂಭದಲ್ಲಿಕುಶಾಲ್ ಕರ್ಕೇರ ಅವರು ಪ್ರಾಸ್ತಾವಿಕ ಭಾಷಣಗೈದರು. ಶ್ರೀಮತಿ ಶೀಬಾ ಸುಧೀರ್ ಉಳ್ಳಾಲ್, ಕೋರ್ ಸಮಿತಿ ಸದಸ್ಯರಾದಭಾಸ್ಕರ್ ಕೊಟ್ಯಾನ್, ಲೀಲಾದರ್ ಗುಜರನ್, ಸತೀಶ್ ಕುಮಾರ್ ಬಜಾಲ್, ಭಾಸ್ಕರ್ ಪೂಜಾರಿ, ಪ್ರಕಾಶ್ ಅಮೀನ್, ಸುಂದರ್ದಾಸ್ ಪೂಜಾರಿ, ಸತೀಶ್ ಅಮೀನ್ ,ಚಂದ್ರಶೇಕರ್ ಪೂಜಾರಿ , ಚೇತನ ಸದಾಶಿವ ಪೂಜಾರಿ,ರಕ್ಷಿತಾ ಜಗದೀಶ್, ಸುಮಿತ್ರಾ ಭಾಸ್ಕರ್ಇವರನ್ನು ಹಾಗೂ ಮುಖ್ಯ ಅತಿಥಿಗಳಾದ ಶ್ರೀಯುತ ಸದಾಶಿವ ಪೂಜಾರಿ, ಶೇಖರ್ ಕೋಟ್ಯಾನ್, ಉದಯ ಸನಿಲ್, ಚಂದ್ರಕಾಂತ್ಅಮೀನ್, ವಿಶ್ವನಾಥ್ ಸುವರ್ಣ , ಇವರುಗಳನ್ನು ವೇದಿಕೆಗೆ ಆಹ್ವಾನಿಸಿದರು.

ಅತಿಥಿಗಳು ದೀಪ ಬೆಳಗಿಸುವ ಮೂಲಕ ಹಾಗೂ ರಂಜಿತ್ ಕಕ್ಕಿಂಜಿ (ರಂಜು ತುಳು ರಂಗ ಪ್ರೇಮಿ) ವಿಘ್ನವಿನಾಶಕ ಶ್ಲೋಕದೂಂದಿಗೆಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದಾನಂತರ ದಮ್ಮಾಮ್ಅಲ್ಖೋಬರ್ , ಜುಬೈಲ್ , ರಿಯಾದ್, ಅಭಾ. ಕಲಾವಿದರಿಂದ ನೃತ್ಯ, ಹಾಡುಗಳಲ್ಲದೆ. ವಿಭಿನ್ನ ರೀತಿಯ ಮನೋರಂಜನಾ 

ಕಾರ್ಯಕ್ರಮಗಳು ಪ್ರೇಕ್ಷಕರಮನಸೂರೆಗೊಂಡವು. ಹಾಗೂ

2021-2022 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ, ದಮ್ಮಾಮ್(MASA) ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಅವರು ಪ್ರಕಟಿಸಿದರು.ಅಧ್ಯಕ್ಷರು ಶ್ರೀಯುತಲೀಲಾದರ್ ಗುಜರನ್ , ಹಾಗೂ ಗೌರವ ಅಧ್ಯಕ್ಷರು , ಕೆ.ಸಿ.ಭಾಸ್ಕರ್ , ಉಪಾಧ್ಯಕ್ಷರುಗಳುಚೇತನಾ ಸದಾಶಿವ ಪೂಜಾರಿ, ರಕ್ಷಿತಾಜಗದೀಶ್, ಪ್ರಧಾನ ಕಾರ್ಯದರ್ಶೀ ಪ್ರಕಾಶ್ ಅಮೀನ್ , ಜೊತೆ ಸಹಕಾರ್ಯ ದರ್ಶಿ ಸುಂದರ್ ದಾಸ್  ಪೂಜಾರಿ, ಖಜಾಂಚಿ  : ಚಂದ್ರಶೇಖರ್ ಹಾಗೂ ಉಪ ಖಜಾಂಚಿ ಸುಮಿತ್ರ ಭಾಸ್ಕರ್ ಇವರೆಲ್ಲರು ಅವಿರೋಧವಾಗಿ ಆಯ್ಕೆಯಾದರು.

ಕೊರೋನದ ಕಷ್ಟ ಸಮಯದಲ್ಲಿ ರೋಗಿಗಳಿಗೆ ಹಾಗೂ ಆರ್ಥಿಕವಾಗಿ ಸಮಸ್ಯೆ ಇದ್ದವರಿಗೆ ರಾತ್ತಿ ಹಗಲು ಎನ್ನದೆ, ಅಶಕ್ತರಿಗೆ ಸಹಾಯಮಾಡಿದ ಹಾಗೂ ಸೌದಿಯಲ್ಲಿ ಕೊರೋನ ಸಮಯದಲ್ಲಿ ಮತ್ತು ಇನ್ನಿತರ ಸಮಯದಲ್ಲಿ ಮೃತ ಪಟ್ಟವರ ಮೃತ ದೇಹವನ್ನು ಎಲ್ಲಾಸರಿಯಾದ ದಾಖಲೆ ಪತ್ರ ಗಳೊಂದಿಗೆ ಅವರ ಕುಟುಂಬಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದ ನಾಲ್ವರುಮಹಾನೀಯರಾದ ಶ್ರೀ ಸತೀಶ್ ಕುಮಾರ್ ಬಜಾಲ್ , ಸತೀಶ್ ಅಮೀನ್ , ಸುಂದರ್ ದಾಸ್ ಪೂಜಾರಿ, ಸುದೀರ್ ಕೊಟ್ಯಾನ್ , ಇವರೆಲ್ಲರಿಗೆಆಪತ್ಭಾಂದವರುಎಂಬ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಕಾಶ್ ಅಮೀನ್ , ಅವರನ್ನುರೀಯಾದ್ ಬಿಲ್ಲವಾಸ್ ನಲ್ಲಿ ಹಲವು ವರ್ಷಗಳಿಂದ ಸಕ್ರೀಯವಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಶಾಲು ಹೊದಿಸಿಸನ್ಮಾನಿಸಲಾಯಿತು ಮತ್ತು 60 ವರ್ಷ ಸಂಪೂರ್ಣ ಗೊಂಡ ಸಂಘದ ಕ್ರೀಯಾಶೀಲಾ ಹಿರಿಯರಾದ ಶ್ರೀಕಾಂತ್ ಅಮೀನ್, ಹೆಜಮಾಡಿರರಿಗೆ

ಇವರಿಗೂ. ಸಂಘದ ವತಿಯಿದ ಸನ್ಮಾನಿಸಿ ಗೌರವಿಸಲಾಯಿತು.ಸಂಪೂರ್ಣ  ಕಾರ್ಯಕ್ರಮವನ್ನು ಪ್ರವೀಣ್ ಪೂಜಾರಿ, ಕುಂಜತಬೈಲ್ಅವರು ನಿರ್ವಹಿಸಿದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »