TOP STORIES:

FOLLOW US

ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ: ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು – ಸತ್ಯಜಿತ್ ಸುರತ್ಕಲ್


ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವ ಹಿನ್ನಲೆಯಲ್ಲಿ ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ. ಬಿಲ್ಲವ ಬ್ರಿಗೆಡ್ ಬೈಕ್ ರಾಲಿಗೆ ಪೋಲಿಸರಿಂದ ತಡೆ.

ಗೊಂದಲದಿಂದ ಒಮ್ಮೆ ತಬ್ಬಿಬ್ಬಾದ ಬಿಲ್ಲವ ಬ್ರಿಗೆಡ್ ಹೋರಾಟವನ್ನು ಕೆಂಜಾರಿನಲ್ಲಿ ಪ್ರಾರಂಬಿಸಿದ್ದು. ಬಿಲ್ಲವರು ಬೈಕ್ ರಾಲಿ ಇಲ್ಲದೆ ಕಾಲ್ನಡಿಗೆಯಲ್ಲೇ ಕೆಂಜಾರಿನತ್ತ ಸಾಗಿದ ಬಿಲ್ಲವ ಬ್ರಿಗೆಡ್. ಮರವೂರಿನಿಂದ ಕೆಂಜಾರಿನವರೆ ಘೋಷಣೆ ಕೂಗುತ್ತಾ ಹೋರಾಟ ನಡೆಯಿತು.

ಈ ಸಂಧರ್ಭದಲ್ಲಿ ಮಾತಾಡಿದ ಸತ್ಯಜಿತ್ ಸುರತ್ಕಲ್ ”ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು, ತುಳುನಾಡಿನ ಮಹಾಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕು ರಾಜ್ಯ ಸರ್ಕಾರಕ್ಕೆ ತಲುಪಿಸಿದ ಮನವಿ ಪತ್ರ ಮೂಲೆ ಗುಂಪಾಗಿದೆ. ಕೇವಲ‌ ಒಂದು ದಿನದ ಹೋರಾಟ ಅಲ್ಲ‌ ಇದು ಗೆಲುವು ಸಿಗುವವರೆಗೆ ನಮ್ಮ‌ ಹೋರಾಟ ನಡೆಯುತ್ತಿರುತ್ತದೆ. ಎಷ್ಟೇ ತಡೆ ಬಂದರೂ ಕೂಡ ನಾವು ಹಿಂಜರಿಯೋದಿಲ್ಲ. ಅದಾನಿ ಏರ್ ಪೋರ್ಟ್ ಕೋಟಿ ಚೆನ್ನಯರ ಏರ್ ಪೋರ್ಟ್ ಎಂದು ಹೆಸರು ಬದಲಾಯಿಸುವವರೆಗೆ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಆಗ್ರಹಿಸಿದರು.


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »