TOP STORIES:

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ಬಿಲ್ಲವ ಸಮಾಜದ ಇತಿಹಾಸದ ವೀರರು ನೀವೇ ನಮಗೆ ಎಂದಿಗೂ ಆದರ್ಶ…


ದೈವ ದೇವರನ್ನು ವಿಶೇಷ ವಾಗಿ ಆರಾಧಿಸುವ ಪುಣ್ಯಭೂಮಿ ತುಳುನಾಡು, ಭೂಮಿಯಲ್ಲಿ ವಿವಿಧ ಸಂಸ್ಕ್ರತಿಯನ್ನು ಹೊಂದಿರುವಜಾತಿ ವ್ಯವಸ್ಥೆ ಮಣ್ಣಿನ ಸೊಡಗನ್ನು ಹೆಚ್ಚಿಸುತ್ತದೆ, ಪ್ರತಿಯೊಂದು ಜಾತಿ ಧರ್ಮ ದೈವಾರಾಧನೆಯಲ್ಲಿ ಒಂದೇ ತುಳು ತಾಯಿಯಮಕ್ಕಳಂತೆ ಒಗ್ಗಟ್ಟಾಗಿ ಆರಾಧಿಸುವ ಪದ್ದತಿಯೂ ಮಣ್ಣಲ್ಲಿತ್ತು. ಮಣ್ಣಿನ‌ ಅತ್ಯಂತ ಇತಿಹಾಸವುಲ್ಲ ಬಲಿಷ್ಠ ವಾಗಿತುಳುನಾಡಿನಾದ್ಯಂತ ಇರುವ ಸಮಾಜಬಿಲ್ಲವಸಮಾಜ ಸಮಾಜದ ಇತಿಹಾಸ ಕೆಣಕಿದಷ್ಟು ಅದ್ಭುತ ವಾದ ವೀರರ ಚರಿತ್ರೆಗಳನ್ನು ಕಾಣಬಹುದು ಕಾರಣದಿಂದಲೇ ಪ್ರತಿಯೊಬ್ಬ ಬಿಲ್ಲವನು ಹೆಮ್ಮೆ ಪಡುತ್ತಿದ್ದರು ತನ್ನ ಇತಿಹಾಸದಿಂದ. ಇಂತಹಸಮಾಜವನ್ನು ರಾಜಕೀಯ ಹಿತಾಸಕ್ತಿ ಗಳು ತಮ್ಮ ಸ್ವಾರ್ಥಕ್ಕಾಗಿ ಕ್ರಮೇಣವಾಗಿ ಬಳಸುತ್ತಾ IAS KAS ಅಥವಾ ಸ್ವ ಉದ್ಯಮದಿಂದಪ್ರಗತಿಹೊಂದಬಲ್ಲ ಯುವಕರು ರಾಜಕೀಯಕ್ಕಾಗಿ ಹೆಚ್ಚಾಗಿ ವಾಲುತಿದ್ದಾರೆ

ಬಿಲ್ಲವ ಸಮಾಜದ ಹೆಸರಿನಿಂದ ಎಷ್ಟೋ ವ್ಯಕ್ತಿಗಳು ಊರಿಡಿ ತಿರುಗಿ ಮತ ಪಡೆಯುವ, ಹೆಸರು ಗಳಿಸುವ ಉದ್ದೇಶವನ್ನಿಟ್ಟು ನಮ್ಮಸಮಾಜವನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ

ಬಿಲ್ಲವ ಸಮಾಜ ಎಂದು ಬೆಳೆದ ವ್ಯಕ್ತಿಗಳ ಹತ್ತಿರ ಒಬ್ಬ ಬಿಲ್ಲವ ತನ್ನ ಸಮಸ್ಯೆಗಳನ್ನು ಹೇಳಿದಾಗ ತನ್ನಲ್ಲಿ ಸಹಾಯ ಮಾಡುವ ಎಲ್ಲಾಶಕ್ತಿಯಿದ್ದರು ಅವರು ಸಹಕರಿಸಲು ಹಿಂಜರಿಯುತ್ತಾರೆ. ಇಂತಹ ಹಲವು ನಾಯಕರ ಉದಾಹರಣೆಯೂ ನಮ್ಮಲ್ಲಿದೆ ಅದೇನೆ ಇರಲಿನಮ್ಮ‌ಸಮಾಜದ ನಾಯಕರೆಂದು ಗೌರವಿಸುವ ನಮಗೆ ಇರುವಷ್ಟು ಅಭಿಮಾನ ನಾಯಕರಿಗೆ ಇರುವುದು ಅತೀ ಕಡಿಮೆ.

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ತಮ್ಮ ಸಮಾಜದ ಇತಿಹಾಸದ ವೀರರು ನಮಗೆ ಆದರ್ಶವಾಗಿರಲಿ.

✍ ಬಿಲ್ಲವ 


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »