TOP STORIES:

FOLLOW US

ಬಿಲ್ಲವರಿಂದಲೇ ಬಿಲ್ಲವರಿಗಾಗಿಯೇ ಬಿಲ್ಲವರಿಗೋಸ್ಕರವೇ ಸಿದ್ದವಾಗಿದೆ ಬಿಲ್ಲವಾಸ್ ವಾರಿಯರ್ಸ್..


ಬಿಲ್ಲವ ಸಮಾಜ ಬಂಧುಗಳೇ,

ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಬಿಲ್ಲವರು ಸಾಧನೆ ಮಾಡಿರದ ಕ್ಷೇತ್ರಗಳೇ ಇಲ್ಲ ಎಂದರೆ ತಪ್ಪಗಲಾರದು. ನಮ್ಮ ಸಮಾಜ ಬಂಧುಗಳ ಸಾಧನೆ, ಸಂಭ್ರಮಗಳು ಕೇವಲ ತುಳುನಾಡಷ್ಟೇ ಅಲ್ಲದೇ ಜಗತ್ತಿನ ಉದ್ದಗಲಕ್ಕೂ ಹಬ್ಬಿ ನಿಂತಿರುವಂಥದ್ದು. ಆದರೆ ಕೆಲ ಸಾಧಕರು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳದ ಕಾರಣ ಅಂಥವರನ್ನು ಗುರುತಿಸುವ ಜವಾಬ್ದಾರಿ ನಮ್ಮದು. ಸಾಧಕರ ಜೊತೆಗೆ ಸಂಕಷ್ಟದಲ್ಲಿರೋ ಸಮಾಜದ ಬಂಧುಗಳ ಬದುಕಿನ ಮೇಲೂ ಬೆಳಕು ಚೆಲ್ಲಬೇಕಾದ ಮತ್ತೊಂದು ಕಾರ್ಯವೂ ಅಗಬೇಕಿದೆ. ಕಷ್ಟದಲ್ಲಿರೋ ಬಿಲ್ಲವ ಬಂಧುಗಳಿಗೆ ನೆರವಿನ ಹಸ್ತ ಚಾಚುವ ಸಮಾಜಮುಖಿ ಉದ್ದೇಶವೂ ಇದೆ. ಅಂಥವರನ್ನು ಗುರುತಿಸಿ ಸಮಾಜದ ಮುಂದಿಟ್ಟರೆ ಅವರ ಬದುಕು ಹೊಸ ಬೆಳಕು ಕಾಣಬಹುದು ಅನ್ನೋ ನಂಬಿಕೆ ನಮ್ಮದು. ಹೀಗೆ ಬಿಲ್ಲವ ಸಮಾಜದ ಸಮಗ್ರ ವಸ್ತು-ವಿಚಾರಗಳ ಅನಾವರಣಕ್ಕೆ ನಾವು ಹೊಸ ವೇದಿಕೆಯೊಂದನ್ನು ಕಲ್ಪಿಸುತ್ತಿದ್ದೇವೆ. ..’ ಸದ್ಯದ ಸೋಶಿಯಲ್ ಮೀಡಿಯಾ ಜಗತ್ತಿನಲ್ಲಿ ನಮ್ಮವರನ್ನು ತಲುಪಲು ಮತ್ತು ನಮ್ಮವರ ಸಾಧನೆಯ ಜೊತೆಗೆ ಸಮಗ್ರ ಮಾಹಿತಿಗಳನ್ನು ಅನಾವರಣಗೊಳಿಸಲು ಬಿಲ್ಲವಾಸ್ ವಾರಿಯರ್ಸ್ ತಂಡ ನಿಮ್ಮೆದುರು ಬರುತ್ತಿದೆ. ಫೇಸ್ ಬುಕ್, ಇನ್ಸ್ಟಾಗ್ರಾಂ, ವೆಬ್ ಸೈಟ್ ಮೂಲಕ ನಮ್ಮ ಸಮಾಜ ಬಂಧುಗಳನ್ನು ತಲುಪುವ ಉದ್ದೇಶ ನಮ್ಮದು. ನಮ್ಮವರ ಸಾಧನೆ, ಅಭಿವೃದ್ಧಿ, ಸಂಕಷ್ಟ, ನೆರವು, ಗೆಲುವು, ಜವಾಬ್ದಾರಿ, ಪ್ರತಿಭೆ…ಹೀಗೆ ಎಲ್ಲವಕ್ಕೂ ಒಂದೇ ವೇದಿಕೆಯಾಗಲಿದೆ ‘ಬಿಲ್ಲವಾಸ್ ವಾರಿಯರ್ಸ್‌’ …ನಮ್ಮೊಳಗಿನ ಯಾವುದೇ ಕ್ಷೇತ್ರದ ವಾರಿಯರ್ಸ್‌ಗಳನ್ನೂ ಸಮಾಜದ ಮುಂದೆ ಪರಿಚಯಿಸುವ ಜೊತೆಗೆ ಅಧ್ಯಯನ, ಕಾರ್ಯ, ಕಲ್ಪನೆಗಳನ್ನು ಒಂದುಗೂಡಿಸಿ ಸಾಮಾಜಿಕ ತಾಣಗಳ ಮೂಲಕ ಸಮಾಜದ ಮುಂದಿಟ್ಟು ಫಲಿತಾಂಶ ಪಡೆಯುವ ಹಂಬಲ ನಮ್ಮದು..ಬಿಲ್ಲವ ಬಂಧುಗಳೇ ಕೈ ಜೋಡಿಸಿ, ನೀವೂ ಬರೆಯಿರಿ, ಮಾಹಿತಿ ಹಂಚಿಕೊಳ್ಳಿ…ಅತೀ ಹೆಚ್ಚಿನ ಸಂಖ್ಯೆಯಲ್ಲಿ ಶೇರ್ ಮಾಡಿ,ಲೈಕ್ ಮಾಡಿ…

ಧನ್ಯವಾದಗಳು
ಟೀಂ ಬಿಲ್ಲವಾಸ್ ವಾರಿಯರ್ಸ್‌

ಫೇಸ್ ಬುಕ್, ಇನ್ಸ್ಟಾಗ್ರಾಂ, ವೆಬ್ ಸೈಟ್ ಲಿಂಕ್

Follow us on Instagram

Username: billavaswarriors
https://www.instagram.com/billavaswarriors

Follow Facebook Page:
https://m.facebook.com/billavawarriors/

www.billavasworriors.com


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »