TOP STORIES:

ಭವಿಷ್ಯದ ನಾಯಕ ಪನಾಮಾಕಾರ್ಪೋರೇಷನ್” ನ ಮಾಲಕರು ವಿವೇಕ್ ರಾಜ್ ಪೂಜಾರಿ”


ಭವಿಷ್ಯದ ನಾಯಕ ವಿವೇಕ್ ರಾಜ್ ಪೂಜಾರಿ

ಕೆಲವರ ಪ್ರಬುದ್ಧತೆ  ಅವರ ವಯಸ್ಸನ್ನೂ ಮೀರಿ ಬೆಳೆದಿರುತ್ತದೆ. ಅಂತಹ ವ್ಯಕ್ತಿಗಳ ಸಾಲಲ್ಲಿ ಬರುತ್ತಾರೆಪನಾಮಾಕಾರ್ಪೋರೇಷನ್ ಮಾಲಕರುವಿವೇಕ್ ರಾಜ್ ಪೂಜಾರಿ“.

ಕೊರೊನಾ ಎರಡನೇ ಅಲೆಯು ಹೆಚ್ಚಾದ ದಿನದಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಹೆಚ್ಚಿನ ಕುಟುಂಬಗಳು ಸಂಕಷ್ಟದಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ 3000ಕ್ಕೂ ಹೆಚ್ಚು ಅಗತ್ಯ ವಸ್ತುಗಳ  ಕಿಟ್ ಮಾನವೀಯತೆಯನ್ನುಮೆರೆದಿದ್ದಾರೆ ಒಂದು ಕಿಟ್ ನಲ್ಲಿ ಸುಮಾರು 800 ರೂ. ವರೆಗಿನ ಅಗತ್ಯ ವಸ್ತುಗಳಿದ್ದು ಒಂದು ಮನೆಯವರಿಗೆ 15 ದಿನಗಳವರೆಗೆಬಳಸಬಹುದು. ಯಾರೇ ಆಗಲಿ ಕಿಟ್ ಅಗತ್ಯವಿದ್ದಲ್ಲಿ ಯಾವುದೇ ಸಂಕೋಚವಿಲ್ಲದೆ ನನ್ನನ್ನು ನೇರವಾಗಿ ಸಂಪರ್ಕಿಸಬಹುದುಎಂದು ಹೇಳಿದ್ದಾರೆ. ಕಳೆದ ವರ್ಷದ ಲಾಕ್ ಡೌನ್ ಸಂದರ್ಭದಲ್ಲೂ 10000ಕ್ಕಿಂತ ಹೆಚ್ಚು ಕಿಟ್ ಹಾಗೂ 1000 ವಲಸೆ ಕಾರ್ಮಿಕರಿಗೆಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಅಷ್ಟೇ ಅಲ್ಲದೆ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗೆ ಛತ್ರಿ, ತಳ್ಳುಗಾಡಿಗಳನ್ನು  ನೀಡುವುದರ ಜೊತೆಗೆ ನೈರ್ಮಲ್ಯ ಮತ್ತು ಸುರಕ್ಷತೆಯ ಬಗ್ಗೆ ತಿಳುವಳಿಕೆ,  ಮತ್ತು ತಮ್ಮ ತಳ್ಳುಗಾಡಿಗಳನ್ನುನಿಗದಿಪಡಿಸಿದ ಜಾಗದಲ್ಲಿ ನಿಲ್ಲಿಸಿ ವಾಹನ ಸಂಚಾರ ಮತ್ತು ದಾರಿಹೋಕರಿಗೆ ಅನುಕೂಲವಾಗುವಂತೆ ಮಾಡುವ ಬಗ್ಗೆ ಮಾಹಿತಿಯನ್ನುನೀಡಿದ್ದಾರೆ.

ಯುವಕರಾದರೂ ಇವರ ವಿನಯತೆ, ಸೇವಾ ಮನೋಭಾವ, ನೊಂದ ಹೃದಯಗಳಿಗೆ ಸ್ಪಂದಿಸುವ ರೀತಿ ನಿಜಕ್ಕೂ ಅದ್ಭುತ. ರಾಜಕೀಯ ಪಕ್ಷವನ್ನು ಕೇವಲ ಸೇವೆಯ ವೇದಿಕೆಯಾಗಿ ಕಾಣುವ ಇವರು ಯಾವುದೇ ಧರ್ಮ, ಜಾತಿ ನೋಡದೆ ಪಕ್ಷಾತೀತವಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಚಾರಕ್ಕೆ ವಿಮುಖರಾಗಿ ಜನರ ಸೇವೆ ಮಾಡುತ್ತಾ ಬಂದಿದ್ದಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »