TOP STORIES:

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು


ಮನೆಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು

ಮಂಗಳೂರು: ಲಾಕ್‌ಡೌನ್‌ನಲ್ಲಿ ಯಾವುದೇ ಸದ್ದು ಗದ್ದಲ ಇಲ್ಲದೆ ಹಸಿದವರು, ಅಸಹಾಯಕರ ಸೇವೆಯಲ್ಲಿ ತೊಡಗುತ್ತಾನೊಂದವರ ಪಾಲಿಗೆ ಬದುಕು ಬೆಳಗಿಸುವ ಬೆಳಕಾಗಿದೆಗುರುಬೆಳದಿಂಗಳು’.

ಕೋವಿಡ್ ಆರೋಗ್ಯ ವಿಷಮ ಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಸೇವೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ ಆರಂಭಿಸಿದಸಹಾಯವಾಣಿಗೆ ಈಗಾಗಲೇ ನೂರಾರು ವಿನಂತಿಗಳು ಬಂದಿದ್ದು, ಒಂದು ತಿಂಗಳಿಗೆ ಬೇಕಾಗುವಷ್ಟು ಅಕ್ಕಿ ಸಹಿತ ದಿನಸಿ ಸಾಮಗ್ರಿ, ಅನಾರೋಗ್ಯ ಪೀಡಿತರಿಗೆ ಸಾವಿರಾರು ಮೌಲ್ಯದ ಮೆಡಿಸಿಸ್, ವೈದ್ಯಕೀಯ ನೇರವು, ಕೆಲವು ಮಂದಿಗೆ ಆರ್ಥಿಕ ಸಹಾಯನೀಡಲಾಗಿದೆ. ಮಾತ್ರವಲ್ಲದೆ ಅನೇಕ ಮಂದಿಗೆ ವೈದ್ಯರಿಂದ ವೈದ್ಯಕೀಯ ಸಲಹೆ, ಅಶಕ್ತ ಬಡವರ ಮನೆ ಬಾಗಿಲಿಗೆ ಪಡಿತರ ವ್ಯವಸ್ಥೆಕಲ್ಪಿಸುವ ಮೂಲಕ ಬದುಕು ಬೆಳಗಿಸುವ ಕಾರ್ಯದೊಂದಿಗೆ ಅವರ ಮೊಗದಲ್ಲಿ ಭರವಸೆಯ ನಗು ಮೂಡಿಸಿದ ಸಂತೃಪ್ತಿ ಸಂಸ್ಥೆಯದ್ದು.

ಜಾತಿಮತಪಕ್ಷ ಭೇದ ರಹಿತವಾಗಿ ಸಮಾಜ ಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಆಶೀರ್ವಾದ ಮತ್ತು ಕೇಂದ್ರದ ಮಾಜಿ ಸಚಿವ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶಿಕ್ಷಣ, ಆರೋಗ್ಯ, ಆಸರೆಎಂಬ ಮುಖ್ಯ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರವಾದಗುರುಬೆಳದಿಂಗಳುಅವಿಭಜಿತ. ಜಿಲ್ಲೆಯಲ್ಲಿ ಕರೊನಾ ಬಾಧಿಸಿ ಸಂಕಷ್ಟದಲ್ಲಿರುವವರಿಗೆ ವೈದ್ಯರ ಸಲಹೆ, ಆಂಬುಲೆನ್ಸ್ ಸೇವೆ, ಕ್ಷಣ ಕ್ಷಣದ ಆರೋಗ್ಯ  ಮಾಹಿತಿ, ಔಷಧ ಪೂರೈಕೆ ಹಾಗೂ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಪೂರೈಕೆಯೊಂದಿಗೆಬಡವರ ಪಾಲಿನ ಬಡವರ ಪಾಲಿನ ಬೆಳಕಾಗಿದೆ. ನಮ್ಮ ಸೇವಾ ಯೋಜನೆಯಲ್ಲಿ ನೀವೂ ಕೈಜೋಡಿಸಬಹುದು. ಮಾಹಿತಿಗಾಗಿ9901246123,http://www.gurubeladingalu.org ಸಂಪರ್ಕಿಸಬಹುದು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »