TOP STORIES:

FOLLOW US

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು


ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ ಪಿಯರ್ಸ್‌ನ್ನು ಪ್ರಪಂಚದಾದ್ಯಂತಉಪಯೋಗಿಸಲ್ಪಡುತ್ತದೆ. ಮೂಲ ಯೂರೋಪ್‌ ದೇಶದ್ದಾದರೂ ಕಡಿಮೆ ಉಷ್ಣಾಂಶವಿರುವ ಪ್ರದೇಶಗಳಲ್ಲಿ ಇದನ್ನುಬೆಳೆಯಲಾಗುತ್ತದೆ. ಹಸಿರು ಬಣ್ಣವಿರುವ ಪಿಯರ್ಸ್‌ ಕೊಂಚ ಗಟ್ಟಿಯಾಗಿರುತ್ತದೆ. ಇದನ್ನು ನೋಡುವುದಕ್ಕೆ ಸ್ವಲ್ಪ ಪೇರಳೆ ಹಣ್ಣುಮತ್ತು ಸೇಬಿನ ಆಕಾರದಲ್ಲಿ ಇರುತ್ತದೆ. ಆದರೆ ಇದು ರುಚಿಯಲ್ಲಿ ಮತ್ತು ಗುಣದಲ್ಲಿ ಬೇರೆ ಬೇರೆಯಾಗಿರುತ್ತದೆ. ಪ್ರಾಚೀನಕಾಲದಿಂದಲೂ ಕೂಡ ಇದನ್ನು ಪ್ರಪಂಚದಂತೆ ಉಪಯೋಗ ಮಾಡುತ್ತಿದ್ದಾರೆ.

ದೇಹದ ಆರೋಗ್ಯ ಉತ್ತಮವಾಗಲು ಹಣ್ಣುಗಳು ಪ್ರಮುಖ ಪಾತ್ರವಹಿಸುತ್ತವೆ. ಸಮೃದ್ಧವಾದ ಪೌಷ್ಟಿಕಾಂಶ ಮತ್ತು ದೇಹಕ್ಕೆ ಬೇಕಾದಪ್ರೋಟೀನ್ಅಂಶಗಳನ್ನು ನೀಡುತ್ತವೆ. ಅಂತಹ ಹಣ್ಣುಗಳಲ್ಲಿ ಮರ ಸೇಬು ಹಣ್ಣು ಕೂಡ ಒಂದು. ಸುಲಭವಾಗಿ ಸಿಗುವ ಮರ ಸೇಬುಹಣ್ಣುಗಳಲ್ಲಿ ಯಥೇಚ್ಛವಾದ ಫೈಬರ್ಅಂಶ ಅಡಕವಾಗಿದೆ. ಅದೇ ರೀತಿ ಕೊಕೋ ಮತ್ತು ಸೇಬುಹಣ್ಣುಗಳಲ್ಲಿರುವ ಕ್ಯಾಟೆಷಿನ್ಗಳುಮರ ಸೇಬು ಹಣ್ಣಿನಲ್ಲಿವೆ. ಇವು ದೇಹವನ್ನು ಸುರಕ್ಷಿತವಾಗಿಡುತ್ತವೆ. ಇನ್ನೂ ಮುಖ್ಯವಾಗಿ ದೇಹದ ತೂಕ ಇಳಿಕೆಗೆ ಇದು ಸಹಾಯಕಏಕೆಂದರೆ ಮರ ಸೇಬು ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಅಂಶವಿದೆ.

pears coveer 1

ಹಸಿವೆಯನ್ನು ನಿಯಂತ್ರಿಸುತ್ತದೆ: ಫೈಬರ್ಅಂಶಗಳನ್ನು ಹೊಂದಿರುವ ಮರ ಸೇಬು ಹಣ್ಣು ಹಸಿವೆಯನ್ನು ನಿಯಂತ್ರಿಸುತ್ತದೆ. ಇದೇಕಾರಣದಿಂದ ಡಯೆಟ್ಗೂ ಕೂಡ ಮರ ಸೇಬುಅತ್ಯುತ್ತಮ ಆಹಾರವಾಗಿದೆ. ಮಧುಮೇಹಿಗಳಿಗೂ ಉತ್ತಮ ಆಹಾರವಾಗಿರುವ ಮರಸೇಬು ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ.

ಇನ್ನು ಹಣ್ಣನ್ನು ಸೇಬು ಹಣ್ಣಿನಲ್ಲಿರುವ ಪೌಷ್ಟಿಕಾಂಶಗಳ ಬಗ್ಗೆ ಕಂಪೇರ್ ಮಾಡಿ ನೋಡುವುದಾದರೆ ಸೇಬುಹಣ್ಣಿನ ಗಿಂತ ಕಡಿಮೆಪೌಷ್ಟಿಕಾಂಶಗಳನ್ನು ಹೊಂದಿದ್ದರೂ ಕೂಡ ಇದರಲ್ಲಿ ಉತ್ತಮವಾದ ನಾರಿನಂಶ ಇದೆ. ಹಾಗಾಗಿ ಯಾರಿಗೆ ಮಲಬದ್ಧತೆಯ ಸಮಸ್ಯೆಇರುತ್ತದೆ ಅಂತಹವರು ಇದನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಮತ್ತೆ ಯಾರಿಗೆ ಮೂಲವೇದಿಅಂತಹ ಸಮಸ್ಯೆ ಇರುತ್ತದೆಯೋ ಅಂತ ಅವರಿಗೂ ಕೂಡ ಹಣ್ಣು ತುಂಬಾನೇ ಪ್ರಯುಕ್ತ. ಯಾಕೆಂದರೆ ಮೂಲವ್ಯಾದಿ ಮತ್ತುಮಲಬದ್ಧತೆಯಂತಹ ಸಮಸ್ಯೆಯಿದ್ದವರು ತುಂಬಾನೇ ನಾರಿನಂಶ ಇರುವಂತಹ ಆಹಾರವನ್ನು ಮತ್ತು ಹಣ್ಣನ್ನು ಹಂಪಲುಗಳನ್ನುಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಅವರು ಹಣ್ಣನ್ನು ಸೇವನೆ ಮಾಡಿದರೆ ತುಂಬಾನೆ ಒಳ್ಳೆಯದು.

ಪೇರಳೆ ಹಣ್ಣುಗಳನ್ನು ತಿನ್ನುವುದು ನಿಮ್ಮ ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪೇರಳೆಯಲ್ಲಿ ಸೋಡಿಯಂ ಕಡಿಮೆಇರುತ್ತದೆ, ಆದ್ದರಿಂದ ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಮೂತ್ರಪಿಂಡದ ಕಾಯಿಲೆಯನ್ನುತಡೆಯಬಹುದು. ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಜನರು ತಮ್ಮ ದೇಹದಲ್ಲಿ ಸೋಡಿಯಂ ಮತ್ತು ನೀರನ್ನುಸಮತೋಲನಗೊಳಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ, ಡಯಾಲಿಸಿಸ್ ಮತ್ತು ಚೇತರಿಕೆಯಿಂದ ನಿಮ್ಮನ್ನುತಡೆಯಲು ಕಡಿಮೆ ಸೋಡಿಯಂ ಆಹಾರವನ್ನು ಹೊಂದಿರುವುದು ಅತ್ಯಗತ್ಯ.

ಪಿಯರ್ಸ್‌ನ್ನು ರಸ ಮಾಡಿ ಸೇವಿಸುವ ಬದಲು ಉಪ್ಪುಖಾರದ ಜೊತೆಗೆ ಹಾಗೆ ಸೇವಿಸಿದರೆ ಅದರ ರುಚಿ ಹೆಚ್ಚುತ್ತದೆ. ಕಾಲದಲ್ಲಿಸಿಗುವ ಹಣ್ಣುಗಳನ್ನು ತಿಂದು ಅದರ ಪ್ರಯೋಜನ ಪಡೆದುಕೊಂಡರೆ ಪೌಷ್ಟಿಕಾಂಶದ ಕೊರತೆ ನೀಗಿಸಬಹುದು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »