TOP STORIES:

ಮಾನವೀಯತೆ ಮೆರೆದ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿ ಕೋಟ್ಯಾನ್


ಕೊರೋನಾ ದಿಂದ ಇಡೀ ದೇಶವೇ ಮತ್ತೆ ತತ್ತರಿಸಿ ಹೋಗಿದೆ.. ಪರಿಸ್ಥಿತಿ ಮೊದಲಿನಂತೆ ಬರಲು ಎಲ್ಲೆಡೆ ಲಾಕ್ ಡೌನ್ ನಿಯಮಜಾರಿಯಲ್ಲಿದೆ.. ಎಲ್ಲರು ಮನೆಯಲ್ಲೇ ಇದ್ದು ತಮ್ಮ ತಮ್ಮ ಆರೋಗ್ಯ ಕಾಪಾಡಬೇಕಾಗಿದೆ..

   ಇಂತಹ ಸಮಯದಲ್ಲಿ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿಕೋಟ್ಯಾನ್ ಇವರು ಇಂತಹ ಪರಿಸ್ಥಿತಿಯಲ್ಲೂ ಮಾನವೀಯತೆ ಮೆರೆದಿರುವರು..

ಕೊರೋನಾ ದಲ್ಲಿ ನಾವೆಲ್ಲ ಮನೆಯಲ್ಲೇ ಇದ್ದು ಸುರಕ್ಷಿತವಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುತ್ತೇವೆ.. ಆದರೆ ಪ್ರಾಮಾಣಿಕವಾಗಿನಮ್ಮನ್ನು ಕಾಯುತ್ತ ದಿನ ನಿತ್ಯ ಸುಡು ಬಿಸಿಲಿಗೆ ಕೊರೋನಾ ಮದ್ಯೆ ನಮ್ಮ ಜೀವವನ್ನ ಕಾಪಾಡೋ ಆರಕ್ಷಕ ಸಿಬ್ಬಂದಿ ವರ್ಗಕ್ಕೆಅದೆಷ್ಟೇ ಧನ್ಯವಾದ ತಿಳಿಸಿದರು ಅದು ಕೋಟಿ ಪದಗಳಿಗೆ ಸಿಗುವ ಪುಣ್ಯ

   ಇದನ್ನ ಮನದಲ್ಲಿಟ್ಟು ಕೊಂಡು ನಮ್ಮ ವೇದಕ್ಕ ಹಾಗು ಅವರ ತಂಡ ಪೊಲೀಸ್ ವರ್ಗಕ್ಕೆ ಊಟವನ್ನ ನೀಡೋ ಮುಖೇನಮಾನವೀಯತೆ ಮೆರೆದರು.. ಹಾಗೂ ಮೂಕ ಪ್ರಾಣಿಗಳಾದ ಬೀದಿ ನಾಯಿಗಳಿಗೆ ಆಹಾರವನ್ನ ಹಾಕುವ ಮುಖೇನ ಅವುಗಳ ಹಸಿವನ್ನನಿಗಿಸೋ ಮಹಾನ್ ಕಾರ್ಯ ಮಾಡಿರುವರು.. ಪಾಪ ರಸ್ತೆ ಯಲ್ಲಿ ಜನಸಾಮಾನ್ಯ ರಿದ್ದರೆ ಮಾತ್ರ ಮೂಕ ಪ್ರಾಣಿಗಳಿಗೆ ಏನಾದರುಸಿಗಲು ಸಾಧ್ಯ.. ಇಂತಹ ಪರಿಸ್ಥಿತಿಯಲ್ಲಿ ಆಹಾರ ಕ್ಕಾಗಿ ಪರದಾಡುವ ಬದಲು ತನ್ನಿಂದ ಮೂಕ ಪ್ರಾಣಿಗಳ ಹಸಿವು ನೀಗಲಿ ಎಂಬಅವರ ಆಲೋಚನೆಗೆ ನಾವೆಲ್ಲ ಗೌರವ ಸೂಚಿಸೋಣ.. ಇದು ನಿಜಕ್ಕೂ ಎಲ್ಲರು ಮೆಚ್ಚುವಂತಹ ಕೆಲಸ


ಮೇಡಂ ನಿಮ್ಮಿಂದ ಇನ್ನಷ್ಟು ಸೇವಾ ಕಾರ್ಯಗಳು ಹೀಗೆ ಮುಂದುವರಿಯಲಿ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »