TOP STORIES:

FOLLOW US

ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಐದನೇ ಸೇವಾ ಯೋಜನೆ ಸಮಾಜಸೇವೆಯೇ ನಮ್ಮ ಧ್ಯೇಯ


ರಾಮ್ ಫ್ರೆಂಡ್ಸ್,(ಕಟೀಲು)
ಸಮಾಜಸೇವೆಯೇ ನಮ್ಮ ಧ್ಯೇಯ

ಐದನೇ ಸೇವಾ ಯೋಜನೆ

ಮಂಗಳೂರು ಬಜ್ಪೆ ಪೆರಾರ ನಿವಾಸಿ ತಿಲಕ್ ಶೆಟ್ಟಿ ಯವರ ಮಗನಾದ 12ವರ್ಷದ ಮಗು ದೇವಿಶ್ ಶೆಟ್ಟಿ ಗೆ ದಿನಾಂಕ 05-01-2021ರಂದು ಬಜ್ಪೆ ಸುಂಕದಕಟ್ಟೆ ಎಂಬಲ್ಲಿ ರಸ್ತೆ ಅಪಘಾತವಾಗಿದ್ದು ಸುಮಾರು 12ದಿನಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟದಲ್ಲಿ ಸುಪ್ತ ವ್ಯವಸ್ಥೆ ಯಲ್ಲಿ ಇದ್ದಾನೆ ಆತನ ಮೆದುಳು ಕಿಡ್ನಿ ಲಿವರ್ ಎಲುಬುಗಳಿಗೆ ಪೆಟ್ಟು ಆಗಿದ್ದು ಈ ವರೆಗೆ 2ಲಕ್ಷ ಖರ್ಚಾಗಿದ್ದು 5ಲಕ್ಷಗಳ ಖರ್ಚು ತಗಲ ಬಹುದೆಂದು ವೈದ್ಯರು ಹೇಳಿರುತ್ತಾರೆ. ಈ ಕುಟುಂಬ ಕಡು ಬಡತನದಲ್ಲಿದ್ದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದು ತಂದೆ ಕ್ಯಾಟರಿಂಗ್ ನಲ್ಲಿ ತಾತ್ಕಾಲಿಕ ವಾಗಿ ಕೆಲಸ ಮಾಡುತ್ತಾರೆ ಇವರ ಆರ್ಥಿಕ ಪರಿಸ್ಥಿತಿ ಯು ಕೈಗೆ ಏಟುಕದ ಸ್ಥಿತಿಯಲ್ಲಿದ್ದರೆ ಇವರ ಈ ಸ್ಥಿತಿಯನ್ನು ಕಂಡು ನಮ್ಮ ತಂಡ  ರಾಮ್ ಫ್ರೆಂಡ್ಸ್(,ಕಟೀಲು) ವತಿಯಿಂದ (20,000 ಮೊತ್ತವನ್ನು )ಈ ಐದನೇ ಸೇವಾ ಯೋಜನೆ ಶ್ರೀ ನಾಗಬ್ರಹ್ಮ ಯುವಕ ಮಂಡಲ (ರಿ) ಹಾಗೂ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದ ಆಡಳಿತ ಮಂಡಳಿ ಇವರ ಸಂಪೂರ್ಣ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದಲ್ಲಿ ಶ್ರೀ ಸಾಯಿಶ್ ಚೌಟ ತಲೇಕಳ (ಆಡಳಿತಾಧಿಕಾರಿ ಶ್ರೀ ಕ್ಷೇತ್ರ ಪೆರಾರ), ಸುರೇಶ್ ಅಂಚನ್ (ಕಾರ್ಯದರ್ಶಿ ಶ್ರೀ ಕ್ಷೇತ್ರ ಪೆರಾರ) ಶೇಖರ್ ಸಪಲಿಗ (ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರು ಪೆರಾರ), ಚಂದ್ರಪೂಜಾರಿ ಪೆರಾರ( ನಾಗಬ್ರಹ್ಮ ಯುವಕ ಮಂಡಲ ಉಪಾಧ್ಯಕ್ಷರು) ರಮೇಶ್ ಅಮೀನ್ ಹಾಗೂ ರಾಮ್ ಫ್ರೆಂಡ್ಸ್ ಕಟೀಲು ತಂಡದ ನಾಯಕರು ಮತ್ತು ಸರ್ವ ಸದಸ್ಯರೊಂದಿಗೆ ನೀಡಲಾಯಿತು

ನಮ್ಮ ಉದ್ದೇಶ ಒಂದೇ ಸಮಾಜಸೇವೆ ನಮ್ಮೊಡನೆ ಕೈಜೋಡಿಸಿ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »