TOP STORIES:

FOLLOW US

ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಐದನೇ ಸೇವಾ ಯೋಜನೆ ಸಮಾಜಸೇವೆಯೇ ನಮ್ಮ ಧ್ಯೇಯ


ರಾಮ್ ಫ್ರೆಂಡ್ಸ್,(ಕಟೀಲು)
ಸಮಾಜಸೇವೆಯೇ ನಮ್ಮ ಧ್ಯೇಯ

ಐದನೇ ಸೇವಾ ಯೋಜನೆ

ಮಂಗಳೂರು ಬಜ್ಪೆ ಪೆರಾರ ನಿವಾಸಿ ತಿಲಕ್ ಶೆಟ್ಟಿ ಯವರ ಮಗನಾದ 12ವರ್ಷದ ಮಗು ದೇವಿಶ್ ಶೆಟ್ಟಿ ಗೆ ದಿನಾಂಕ 05-01-2021ರಂದು ಬಜ್ಪೆ ಸುಂಕದಕಟ್ಟೆ ಎಂಬಲ್ಲಿ ರಸ್ತೆ ಅಪಘಾತವಾಗಿದ್ದು ಸುಮಾರು 12ದಿನಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟದಲ್ಲಿ ಸುಪ್ತ ವ್ಯವಸ್ಥೆ ಯಲ್ಲಿ ಇದ್ದಾನೆ ಆತನ ಮೆದುಳು ಕಿಡ್ನಿ ಲಿವರ್ ಎಲುಬುಗಳಿಗೆ ಪೆಟ್ಟು ಆಗಿದ್ದು ಈ ವರೆಗೆ 2ಲಕ್ಷ ಖರ್ಚಾಗಿದ್ದು 5ಲಕ್ಷಗಳ ಖರ್ಚು ತಗಲ ಬಹುದೆಂದು ವೈದ್ಯರು ಹೇಳಿರುತ್ತಾರೆ. ಈ ಕುಟುಂಬ ಕಡು ಬಡತನದಲ್ಲಿದ್ದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದು ತಂದೆ ಕ್ಯಾಟರಿಂಗ್ ನಲ್ಲಿ ತಾತ್ಕಾಲಿಕ ವಾಗಿ ಕೆಲಸ ಮಾಡುತ್ತಾರೆ ಇವರ ಆರ್ಥಿಕ ಪರಿಸ್ಥಿತಿ ಯು ಕೈಗೆ ಏಟುಕದ ಸ್ಥಿತಿಯಲ್ಲಿದ್ದರೆ ಇವರ ಈ ಸ್ಥಿತಿಯನ್ನು ಕಂಡು ನಮ್ಮ ತಂಡ  ರಾಮ್ ಫ್ರೆಂಡ್ಸ್(,ಕಟೀಲು) ವತಿಯಿಂದ (20,000 ಮೊತ್ತವನ್ನು )ಈ ಐದನೇ ಸೇವಾ ಯೋಜನೆ ಶ್ರೀ ನಾಗಬ್ರಹ್ಮ ಯುವಕ ಮಂಡಲ (ರಿ) ಹಾಗೂ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದ ಆಡಳಿತ ಮಂಡಳಿ ಇವರ ಸಂಪೂರ್ಣ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದಲ್ಲಿ ಶ್ರೀ ಸಾಯಿಶ್ ಚೌಟ ತಲೇಕಳ (ಆಡಳಿತಾಧಿಕಾರಿ ಶ್ರೀ ಕ್ಷೇತ್ರ ಪೆರಾರ), ಸುರೇಶ್ ಅಂಚನ್ (ಕಾರ್ಯದರ್ಶಿ ಶ್ರೀ ಕ್ಷೇತ್ರ ಪೆರಾರ) ಶೇಖರ್ ಸಪಲಿಗ (ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರು ಪೆರಾರ), ಚಂದ್ರಪೂಜಾರಿ ಪೆರಾರ( ನಾಗಬ್ರಹ್ಮ ಯುವಕ ಮಂಡಲ ಉಪಾಧ್ಯಕ್ಷರು) ರಮೇಶ್ ಅಮೀನ್ ಹಾಗೂ ರಾಮ್ ಫ್ರೆಂಡ್ಸ್ ಕಟೀಲು ತಂಡದ ನಾಯಕರು ಮತ್ತು ಸರ್ವ ಸದಸ್ಯರೊಂದಿಗೆ ನೀಡಲಾಯಿತು

ನಮ್ಮ ಉದ್ದೇಶ ಒಂದೇ ಸಮಾಜಸೇವೆ ನಮ್ಮೊಡನೆ ಕೈಜೋಡಿಸಿ


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »