TOP STORIES:

FOLLOW US

ವಿಶ್ವವಿಖ್ಯಾತಿ ಪಡೆದಿರುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ


ಮಂಗಳೂರು: ಸಾವಿರಾರು ಜನರ ಸಮ್ಮುಖದಲ್ಲಿ ಮಂದಸ್ಮಿತ,ವೀಣಾವಾಣೆ ಶಾರಾದಾ ಮಾತೆ ಯ ಮೂರ್ತಿಯನ್ನು ದೇವಳದ ಪುಷ್ಕರಣಿ ಯಲ್ಲಿ ವಿಸರ್ಜನೆ ಮಾಡುವ ಮೂಲಕ ಮಂಗಳೂರು ದಸರಾ ವೈಭದಿಂದ ಸಂಪನ್ನಗೊಂಡಿದೆ.

ಸಾಕಷ್ಟು ನಿರ್ಬಂಧಗಳ ಹಾಕಿ ಬಹಳ ವಿಬೃಂಜನೆಯಿಂದ ಆಚರಣೆಯಾಯಿತು, ಮಂಗಳೂರು ದಸರಾ ಲಕ್ಷಾಂತರ ಪ್ರವಾಸಿಗರೊಂದಿಗೆ ಅದ್ಧೂರಿಯಾಗಿಯೇ ನಡೆದಿದೆ.

ಶುಕ್ರವಾರದಂದು ದಸರಾದ ಕೊನೆಯ ದಿನದ ಅಂಗವಾಗಿ ಕ್ಷೇತ್ರದ ಆವರಣದಲ್ಲಿ ಹಾಕಲಾಗಿದ್ದ ವೇದಿಕೆಯಲ್ಲಿ ಸುಮಾರು 14 ಹುಲಿ ವೇಷ ತಂಡಗಳು ಶಾರದಾ ಮಾತೆಯ ಸೇವೆಯಾನುಸಾರವಾಗಿ ಹುಲಿಕುಣಿತ ಮಾಡಿದ್ದು, ನೆರೆದಿದ್ದ ಸಾವಿರಾರು ಜನರನ್ನು ರಂಜಿಸಿದೆ.

ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಮೆರವಣಿಗೆ ಸ್ಥಗಿತಗೊಳಿಸಿ, ನವದುರ್ಗೆಯರ ಮೂರ್ತಿಯನ್ನು ದೇವಳಕ್ಕೆ ಒಂದು ಸುತ್ತು ಪ್ರದಕ್ಷಿಣೆ ಹಾಕಿ ಆಮೇಲೆ ವಿಸರ್ಜನೆ ಮಾಡಲಾಗುತ್ತಿದೆ.

ಹತ್ತು ದಿನಗಳ ಕಾಲ ದಸರಾ ವೈಭವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಯಾಗಿ ಲಕ್ಷಾಂತರ ಜನ ಸಾಕ್ಷಿಯಾಗಿದ್ದಾರೆ. ಮಾಜಿ ಕೇಂದ್ರ ಸಚಿವ, ಹಿರಿಯ ಮತ್ಸದ್ಧಿ, ಬಿ. ಜನಾರ್ದನ ಪೂಜಾರಿ ಮಂಗಳೂರು ದಸರಾದ ರೂವಾರಿಯಾಗಿದ್ದು, ಇಳಿ ವಯಸ್ಸಿನಲ್ಲೂ ದಸರಾ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದಸರಾ ಉತ್ಸವಕ್ಕೆ ಮಾರ್ಗದರ್ಶನ ನೀಡಿದ್ದಾರೆ. ಈ ಬಾರಿ ನಮ್ಮ ದಸರಾ- ನಮ್ಮ ಸುರಕ್ಷತೆ ಎಂಬ ಧ್ಯೇಯವಾಕ್ಯದಡಿ ವೈಭವದ ದಸರಾ ನಡೆದಿದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »