TOP STORIES:

ಶಿವಗಿರಿ ಮಠದ ಸ್ವಾಮಿ ಮಾಜಿ ಮಠಾಧೀಶ ಪ್ರಕಾಶಾನಂದ (99) ವಿಧಿವಶ


ವರ್ಕಲಾ: ಸ್ವಾಮಿ ಪ್ರಕಾಶಾನಂದ ( 99 ) ಬುಧವಾರ ಬೆಳಿಗ್ಗೆ ವರ್ಕಲಾ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ವಿಧಿವಶರಾದರು.  ಶಿವಗಿರಿ ಮಠದ ಮಾಜಿ ಮಠಾಧೀಶರಾಗಿದ್ದರು.

1922 ಡಿಸೆಂಬರ್ ನಲ್ಲಿ ಜನಿಸಿದ್ದು, ಕೆಲ ದಿವಸಗಳಿಂದ ವೃದ್ದ್ಯಾಪ್ಯ ಸಹಜ ಕಾಯಿಲೆಯಿಂದಾಗಿ ವರ್ಕಲ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಇಂದು ಸಂಜೆ ಐದು ಗಂಟೆಗೆ ,ಠದ ಆವರಣದಲ್ಲಿ ಸ್ವಾಮೀಜಿಯವರ ಸಮಾಧಿ ಕ್ರಿಯೆ ನಡೆಯಲಿದೆ.

1922 ರಂದು ಪಿರವತ್ತೂರು ಕಳತ್ತರಡಿ ಮನೆತನದಲ್ಲಿ ಸ್ವಾಮೀಜಿಗಳ ಜನನ. ಪೂರ್ವಾಶ್ರಮದಲ್ಲಿ ಕುಮಾರನ್ ಎಂಬ ಹೆಸರಿತ್ತು. ಸ್ವಾಮೀಜಿಗಳ ಮುಂದಾಳುತ್ವದಲ್ಲಿ ಶಿವಗಿರಿ ಬ್ರಹ್ಮ ವಿದ್ಯಾಲಯದ ಸ್ಥಾಪನೆಯಾಗಿತ್ತು. ದೀರ್ಘಾವಧಿಗೆ ಶಿವಗಿರಿ ಶ್ರೀ ನಾರಯಣ ಗುರು ಧರ್ಮಸಂಘಂ ಟ್ರಸ್ಟ್ ಅಧ್ಯಕ್ಷರಾಗಿದ್ದರು. 1970 ಹಾಗೂ 1977 ರಲ್ಲಿ ಸಂಘಂ ನ ಕಾರ್ಯದರ್ಶೀಯಾಗಿಯೂ ಸೇವೆ ಸಲ್ಲಿಸಿದ್ದರು

ಶ್ರೀ ನಾರಾಯಣ ಆಶಯಗಳಲ್ಲಿ ಆಕರ್ಷಿತರಾಗಿ ಇಪ್ಪತ್ತ ಮೂರನೇ ವಯಸ್ಸಿನಲ್ಲಿ ಪ್ರಕಾಶಾನಂದ ಶಿವಗಿರಿ ಮಠಕ್ಕೆ ಸೇರಿದ್ದರು. ಅಂದು ಮಠಾಧಿಪತಿಯಾಗಿದ್ದ ಸ್ವಾಮಿ ಶಂಕರಾನಂದರ ಶಿಶ್ಯರಾಗಿ ಆಧ್ಯಾತ್ಮಿಕ ವಿಧ್ಯಾಭ್ಯಾಸ ಪೂರೈಸಿದರು. 35 ನೇ ವಯಸ್ಸಿನಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »