TOP STORIES:

ಶ್ರೀ ಗೆಜ್ಜೆಗಿರಿ ಮೇಳದ ಪ್ರಧಾನ ಸಂಚಾಲಕರಾಗಿ ನವೀನ್ ಸುವರ್ಣ ಸಜಿಪ ಆಯ್ಕೆ


 

ಶ್ರೀಯುತರು ಕಟೀಲು ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ, ಕನ್ಯಾಡಿ ರಾಷ್ಟ್ರೀಯ ಧರ್ಮ ಸಂಸದ್ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಪೊಳಲಿ ಬ್ರಹ್ಮಕಲಶ ಇದರ ಹೊರೆಕಾಣಿಕೆ ಸಂಚಾಲಕರಾಗಿ, ಕುಡುಪು ಬ್ರಹ್ಮಕಲಶ ಸಮಿತಿಯ ಹೊರೆಕಾಣಿಕೆ ಸಂಚಾಲಕರಾಗಿ, ತುಳುನಾಡಿನ ಯಕ್ಷಗಾನ ಇತಿಹಾಸದಲ್ಲಿ ಅತೀ ಹೆಚ್ಚು ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಸೇರುವ ಪ್ರತಿಷ್ಠಿತ ಸಜಿಪ ಮಾಗಣೆ ದುರ್ಗಾ ಪರಮೇಶ್ವರಿ ಯಕ್ಷಗಾನ ಸಮಿತಿಯಲ್ಲಿ 5ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ.

ಕಿಲ್ಲೂರುಗುತ್ತು ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರಾಗಿ, ಬಾಲಗಣಪತಿ ದೇವಸ್ಥಾನ ಸಜಿಪ ಬ್ರಹ್ಮಕಲಶ ಸಮಿತಿಯ ಸಂಚಾಲಕರಾಗಿ, ನಾಲ್ಕೃತ್ತಾಯ ಸಜಿಪ ಮಾಗಣೆಯ ಜೀರ್ಣೋದ್ಧಾರದಲ್ಲಿ ತೊಡಗಿಕೊಂಡು, ಪ್ರಸ್ತುತ ನಂದಾವರ ವಿನಾಯಕ ಶಂಕರ ನಾರಾಯಣ ದುರ್ಗಾಂಭ ಕ್ಷೇತ್ರ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ, ನಾಗಕನ್ನಿಕ ದೇವಸ್ಥಾನ ಬ್ರಹ್ಮಕಲಶ ಸಂಚಾಲಕ & ಹೊರೆಕಾಣಿಕೆ ಸಂಚಾಲಕರಾಗಿ ಇನ್ನು ಹತ್ತು ಹಲವಾರು ದೈವ ದೇವಸ್ಥಾನಗಳಲ್ಲಿ ಸಾಮಾಜಿಕ ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನನ್ನು ನಾನು ತೊಡಗಿಸಿ ಕೊಂಡು, ಗೆಜ್ಜೆಗಿರಿ ಕ್ಷೇತ್ರದ ಟ್ರಸ್ಟಿಯಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಾ ಇದೀಗ ದೇಯಿಬೈದ್ಯೆತಿ ಕೋಟಿ-ಚೆನ್ನಯ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ಪ್ರಧಾನ ಸಂಚಾಲಕರಾಗಿ ಆಯ್ಕೆಯಾಗಿರುವ ಶ್ರೀ ನವೀನ್ ಸುವರ್ಣ ಸಜಿಪ ಅವರಿಗೆ ಅಭಿನಂದನೆಗಳು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »