TOP STORIES:

FOLLOW US

ಸಮಾಜಕ್ಕೆ ಆಸರೆಯಾಗುವ ತುಳುನಾಡಿನ ಯುವ ಆಪಾತ್ ಭಾಂದವರು… ಉದಯ್ ಪೂಜಾರಿ


ಒಬ್ಬರು ತನ್ನ ಊರಿನ ವ್ಯಾಪ್ತಿಯಲ್ಲಿ ದಿನದ ಇಪ್ಪತ್ತನಾಲ್ಕು ಘಂಟೆಗಳ ಕಾಲ ಜನರಿಗೆ ಸ್ಪಂದಿಸುತ್ತಾ ಬೆಳೆದರೆ. ಇನ್ನೊಬ್ಬರುತುಳುನಾಡಿನ ಮೂಲೆ‌ಮೂಲೆಯಲ್ಲೂ ಸಂಘಟನೆಯ ಕಿಚ್ಚು ಚೆಲ್ಲಿ ಯುವಕರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿರುವನಾಯಕರು. ಹೌದು ಒಂದು ಕಾಲವಿತ್ತೂ ತನ್ನ‌ಪ್ರಾಣವನ್ನೂ ಲೆಕ್ಕಿಸದೆ ಸಮಾಜಕ್ಕಾಗಿ ಸ್ಪಂದಿಸುವ ಯುವಕರನ್ನು ರಾಜಕೀಯ ಪಕ್ಷಗಳುತಮ್ಮ ದಾಳಕ್ಕೆ ಬಳಸಿ ಯುವಕರ ಜೀವನವನ್ನೇ ಹಾಳು ಮಾಡುತ್ತಿದ್ದವು ಆದರೆ ಚಿತ್ರದಲ್ಲಿ ಕಾಣುವ ಒಬ್ಬ ನಾಯಕರು nಸಿಟಿಕ್ಯಾಟರರ್ಸ್ ಮಾಲಕರು ಗಳಾಗಿರುವ ಕಾನ ವಿಜಯ್ ಕುಮಾರ್* ತಮ್ಮ ಊರಿನ ಯುವಕರನ್ನು  ಸಾಮಾಜಿಕ ಕಾರ್ಯಗಳಲ್ಲಿತಮ್ಮ ದಿನಚರಿಯನ್ನು ಕಳೆಯುವಂತೆ  ಹುರಿದಿಂಬಿಸಿ ಮಾರ್ಗದರ್ಶನ ನೀಡಿರುವುದಲ್ಲದೆ.‌ ಸದ್ದಿಲ್ಲದೆ ಸಮಾಜ ಸೇವೆಯನ್ನುಮಾಡುತ್ತಾ ಹಾಗೂ ಸೇವಾ ಸಂಘಟನೆಗಳಿಗೆ ತನ್ಮೂಲಕ ಕೊಡುಗೆಯನ್ನು ನೀಡುತ್ತಾ ಬೆಳೆಯುತ್ತಿರುವ ಕೀರ್ತಿ ಇವರದ್ದು. ಇನ್ನೊಬ್ಬವ್ಯಕ್ತಿ ” *ಬಿರುವೆರ್* ” ಎನ್ನುವ ಹೆಸರು ತುಳುನಾಡಿನಲ್ಲೇ ರಾರಾಜಿಸುವಂತೆ ಪ್ರಥಮವಾಗಿ ಮುನ್ನುಡಿ ಹಾಡಿರುವ ಬಿರುವೆರ್ ಕುಡ್ಲಸಂಘಟನೆಯ ಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹುಲಿವೇಷದ ಸಂಘಟನೆಯನ್ನು ನಿರ್ಮಿಸಿ ದಕ್ಷಿಣ ಕನ್ನಡಉಡುಪಿ ಮಾತ್ರವಲ್ಲದೆ ಮುಂಬೈ ಹಾಗೂ ವಿದೇಶದಲ್ಲೂ ಬಿರುವೆರ್ ಕುಡ್ಲ ದುಬೈ ಎನ್ನುವ ಸಂಘಟನೆ ಬೆಳೆಸುವ ಮಟ್ಟಿಗೆಯುವಕರನ್ನು ಪ್ರೇರೆಪಿಸಿ ಇಂದು ಬಿಲ್ಲವರ ಹೆಸರಿನಿಂದ ಅದೆಷ್ಟೋ ಜನರ ಕಣ್ಣಿರು ಒರೆಸುವಂತಹ ಕಾರ್ಯವನ್ನು ಮಾಡಿ  ಲಕ್ಷಾಂತರಜನರ ಆಶಿರ್ವಾದ ಪಡೆದ ತುಳುನಾಡಿನ ಮಗನಾಗಿ ಕಂಗೊಳಿಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳು ಇಂದು ಒಂದೇ ಚಿತ್ರದಲ್ಲಿ ಕಂಡಾಗಇವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕೆನ್ನುವ ಹಂಬಲ ನನ್ನದು


Share:

More Posts

Category

Send Us A Message

Related Posts

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share       ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »