TOP STORIES:

ಸಮಾಜಕ್ಕೆ ಆಸರೆಯಾಗುವ ತುಳುನಾಡಿನ ಯುವ ಆಪಾತ್ ಭಾಂದವರು… ಉದಯ್ ಪೂಜಾರಿ


ಒಬ್ಬರು ತನ್ನ ಊರಿನ ವ್ಯಾಪ್ತಿಯಲ್ಲಿ ದಿನದ ಇಪ್ಪತ್ತನಾಲ್ಕು ಘಂಟೆಗಳ ಕಾಲ ಜನರಿಗೆ ಸ್ಪಂದಿಸುತ್ತಾ ಬೆಳೆದರೆ. ಇನ್ನೊಬ್ಬರುತುಳುನಾಡಿನ ಮೂಲೆ‌ಮೂಲೆಯಲ್ಲೂ ಸಂಘಟನೆಯ ಕಿಚ್ಚು ಚೆಲ್ಲಿ ಯುವಕರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿರುವನಾಯಕರು. ಹೌದು ಒಂದು ಕಾಲವಿತ್ತೂ ತನ್ನ‌ಪ್ರಾಣವನ್ನೂ ಲೆಕ್ಕಿಸದೆ ಸಮಾಜಕ್ಕಾಗಿ ಸ್ಪಂದಿಸುವ ಯುವಕರನ್ನು ರಾಜಕೀಯ ಪಕ್ಷಗಳುತಮ್ಮ ದಾಳಕ್ಕೆ ಬಳಸಿ ಯುವಕರ ಜೀವನವನ್ನೇ ಹಾಳು ಮಾಡುತ್ತಿದ್ದವು ಆದರೆ ಚಿತ್ರದಲ್ಲಿ ಕಾಣುವ ಒಬ್ಬ ನಾಯಕರು nಸಿಟಿಕ್ಯಾಟರರ್ಸ್ ಮಾಲಕರು ಗಳಾಗಿರುವ ಕಾನ ವಿಜಯ್ ಕುಮಾರ್* ತಮ್ಮ ಊರಿನ ಯುವಕರನ್ನು  ಸಾಮಾಜಿಕ ಕಾರ್ಯಗಳಲ್ಲಿತಮ್ಮ ದಿನಚರಿಯನ್ನು ಕಳೆಯುವಂತೆ  ಹುರಿದಿಂಬಿಸಿ ಮಾರ್ಗದರ್ಶನ ನೀಡಿರುವುದಲ್ಲದೆ.‌ ಸದ್ದಿಲ್ಲದೆ ಸಮಾಜ ಸೇವೆಯನ್ನುಮಾಡುತ್ತಾ ಹಾಗೂ ಸೇವಾ ಸಂಘಟನೆಗಳಿಗೆ ತನ್ಮೂಲಕ ಕೊಡುಗೆಯನ್ನು ನೀಡುತ್ತಾ ಬೆಳೆಯುತ್ತಿರುವ ಕೀರ್ತಿ ಇವರದ್ದು. ಇನ್ನೊಬ್ಬವ್ಯಕ್ತಿ ” *ಬಿರುವೆರ್* ” ಎನ್ನುವ ಹೆಸರು ತುಳುನಾಡಿನಲ್ಲೇ ರಾರಾಜಿಸುವಂತೆ ಪ್ರಥಮವಾಗಿ ಮುನ್ನುಡಿ ಹಾಡಿರುವ ಬಿರುವೆರ್ ಕುಡ್ಲಸಂಘಟನೆಯ ಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹುಲಿವೇಷದ ಸಂಘಟನೆಯನ್ನು ನಿರ್ಮಿಸಿ ದಕ್ಷಿಣ ಕನ್ನಡಉಡುಪಿ ಮಾತ್ರವಲ್ಲದೆ ಮುಂಬೈ ಹಾಗೂ ವಿದೇಶದಲ್ಲೂ ಬಿರುವೆರ್ ಕುಡ್ಲ ದುಬೈ ಎನ್ನುವ ಸಂಘಟನೆ ಬೆಳೆಸುವ ಮಟ್ಟಿಗೆಯುವಕರನ್ನು ಪ್ರೇರೆಪಿಸಿ ಇಂದು ಬಿಲ್ಲವರ ಹೆಸರಿನಿಂದ ಅದೆಷ್ಟೋ ಜನರ ಕಣ್ಣಿರು ಒರೆಸುವಂತಹ ಕಾರ್ಯವನ್ನು ಮಾಡಿ  ಲಕ್ಷಾಂತರಜನರ ಆಶಿರ್ವಾದ ಪಡೆದ ತುಳುನಾಡಿನ ಮಗನಾಗಿ ಕಂಗೊಳಿಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳು ಇಂದು ಒಂದೇ ಚಿತ್ರದಲ್ಲಿ ಕಂಡಾಗಇವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕೆನ್ನುವ ಹಂಬಲ ನನ್ನದು


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »