TOP STORIES:

ಸಾಧನೆಯ ಹಾದಿಯಲ್ಲಿ ಎಲ್ಲರ ಮನಗೆದ್ದಿರುವ ತುಳುನಾಡಿನ ಹೆಮ್ಮೆಯ ಮಗ ದೇವಿಕಿರಣ್ ಗಣೇಶಪುರ.


ಉಸಿರು ಇರೋ ತನಕ ನಾವು ಪ್ರಪಂಚ ನೋಡ ಬಹುದು, ಉಸಿರು ನಿಂತ ನಂತರ ಜನ ನಮ್ಮನು ನೋಡಬೇಕಾದರೆ ನಾವು ಮಾಡುವ ಸಾಧನೆ ಹಾಗೆ ಇರಬೇಕು.

ಇಲ್ಲೊಬ್ಬರು ಸಕಲ ಕಲಾ ವಲ್ಲಭ ಸಾಧನೆಯ ಪಣ ತೊಟ್ಟು ಹಂತ ಹಂತವಾಗಿ ಸಾಧನೆಯ ಹಾದಿಯಲ್ಲಿ ಎಲ್ಲರ ಮನಗೆದ್ದಿರುವ ತುಳುನಾಡಿನ ಹೆಮ್ಮೆಯ ಮಗ ದೇವಿಕಿರಣ್ ಗಣೇಶಪುರ.

ಕಾಟಿಪಳ್ಳದ ಚಂದ್ರಹಾಸ್ ಕುಕ್ಯಾನ್ ಮತ್ತು ರತ್ನ ಕೋಟ್ಯಾನ್ ದಂಪತಿಗಳ ಮಗ.

ಇವರು ಎಸ್ ಎಸ್ ಎಲ್ ಸಿ ಮಾಡಿರುವ ಇವರಿಗೆ ಎಸ್ಟಿಡಿ ಡ್ರೀಮ್ ಕಲಾವಿದ ಆಗುವ ಬಹು ದೊಡ್ಡ ಕನಸಿದೆ.

ಇವರು ತನ್ನ ಪ್ರಾಥಮಿಕ ವಿದ್ಯಾಬ್ಯಾಸ ವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಗಿಸಿದರು

ಸಂಗೀತ, ಚಿತ್ರಕಲೆ, ಮರುಳಾಕೃತಿ, ನಿರೂಪಣೆ, ನಟನೆ ಎಲ್ಲಾದರಲ್ಲಿಯೂ ಆಸಕ್ತಿ ಹೊಂದಿರುವ ಇವರಿಗೆ ಇವರ ಗುರುಗಳಾದ ಪದ್ಮನಾಭ ಸುರತ್ಕಲ್, ಬೆನ್ನೆಲುಬಾಗಿ ನಿಂತವರು. ಸಂಪೂರ್ಣ ಸಹಕಾರ ನೀಡಿದವರು ಪ್ರಮೀಳಾ ದೀಪಕ್ ಪೆರ್ಮುದೆ, ಸತೀಶ್ ಮುಂಡ್ಕೂರು ಮುಂಬೈ,ಹಾಗೆಯೇ ತಂದೆ ತಾಯಿಯ,ಮಡದಿ,ಮಕ್ಕಳ ಸಂಪೂರ್ಣ ಪ್ರೋತ್ಸಾಹ ಬೆಂಬಲವಿದೆ.

ಇವರ ಕೈಯಿಂದ ಅನೇಕ ಗಣ್ಯ ವ್ಯೆಕ್ತಿಗಳ ಪ್ರತಿರೂಪಗಳು ಅದ್ಭುತವಾಗಿ ಮೂಡಿ ಬಂದಿದೆ ” ಮರಳಾಕೃತಿಯಲ್ಲಿ ಸತತ ನಾಲ್ಕು ಬಾರಿ ಪ್ರಶಸ್ತಿ ತನ್ನ ಮುಡಿಗೆರಿಸಿ ಎಲ್ಲರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾದರು.

ಕಾರ್ಕಳ ಜೈನ ಸ್ವಾಮೀಜಿ, ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶ ಪುರ, ಕರವಳಿ ಫ್ರೆಂಡ್ಸ್ ಕ್ಲಬ್,ಕರ್ನಾಟಕ ಸೇವಾ ವೃಂದ ಸುರತ್ಕಲ್, ಮಣಿಪಾಲದ ಕಾರ್ಯಕ್ರಮದಲ್ಲಿ, ವಿನಾಯಕ ಮಂದಿರ ಕಾಟಿಪಳ್ಳ, ಕುಳಾಯಿ ನಾರಾಯಣ ಗುರು ಸಮಾಜ ಸೇವಾ ಸಂಘ, ರಾಮಾಂಜನೇಯ ವ್ಯಾಯಾಮ ಶಾಲೆ ಕಾಟಿಪಳ್ಳ, ಕುವೈಟ್, ಮುಂಬೈ, ಪಡುಬಿದ್ರೆ, ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ, ಹಿಂದೂ ಧಾರ್ಮಿಕ ಸೇವಾ ಸಮಿತಿ ಗಣೇಶ ಪುರ,ಕೊಟ್ಟಾರ ಕುಕ್ಯಾನ್ ಕುಟುಂಬ, ತ್ರಿಶೂಲ್ ಡ್ಯಾನ್ಸ್ ಕಾಟಿಪಳ್ಳ, ಮುಂಬೈ ಗರಡಿ, ಮಂಗಲಪೇಟೆ, ಕುದ್ರೋಳಿ ದಸರಾ,ಗಣೇಶ ಪುರ ಆದರ್ಶ ಯುವಕ ಮಂಡಲ ಕೈಕಂಬ ಮತ್ತು ಕುಡು ಅರಿ ಸಿನಿಮಾ. ಅನೇಕ ಕಡೆ ಇವರ ಪ್ರತಿಭೆಗೆ ಸನ್ಮಾನಗಳು ಆಗಿದೆ.

ಇವರ ಈ ಪ್ರತಿಭೆ ಅನೇಕ ಪ್ರಶಸ್ತಿ ಪುರಸ್ಕಾರ ದೊರತಿವೆ, ಕಡು ಅರಿ ಮತ್ತು ಕುರು ಕುರು ಎಂಬ ಎರಡು ಆಲ್ಬಮ್ ಸಾಂಗ್ ಹಾಡಿ ಜನ ಮನ ಗೆದ್ದು ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಕೇವಲ ಹಾಡು ಚಿತ್ರ ಕಲೆ ಮಾತ್ರ ಅಲ್ಲದೆ ನಟನೆಯಲ್ಲಿಯೂ ತನ್ನ ಪ್ರತಿಭೇನ ತೋರಿಸಿದ್ದಾರೆ,ಇವರು ಆ ಒಂದು ಕೆರೆ ಎಂಬ ತುಳು ಕಿರು ಚಿತ್ರ  ಸಂಪೂರ್ಣ ನಾಯಕನಾಗಿ ನಟಿಸಿ ಸೈ ಎಣಿಸಿಕೊಂಡಿದ್ದಾರೆ, ಸಾವಿರಾರು ವೇದಿಕೆ ಹಾಡಿ ದ ಕೀರ್ತಿ ಇವರದು 2000 ಕ್ಕೂ ಹೆಚ್ಚು ರಸಮಂಜರಿ ಕಾರ್ಯಕ್ರಮ, 60 ಕ್ಕೂ ಹೆಚ್ಚು ಕಲಾ ಕುಂಚದಿಂದ ಜನರ ಮನವನ್ನು ಮಂತ್ರ ಮುಗ್ದವಾಗಿಸಿದ ಮಾಂತ್ರಿಕ.

ಇವರು ಹಾಡಿರುವ ಕುಡು ಅರಿ ಹಾಡಿಗೆ ಉತ್ತಮ ಗಾಯಕ ಎಂಬ ಪ್ರಶಸ್ತಿ ಇವರಿಗೆ ದೊರಕಿದೆ. ಹೊರದೇಶಗಳಲ್ಲಿ ತನ್ನ ಗಾಯನ ಹಾಗೂ ಚಿತ್ರ ಕಲೆಯನ್ನು ಪ್ರದರ್ಶಿಸಿ ತುಳುನಾಡಿನ ಹೆಮ್ಮೆಯ ಮಗ ಎಣಿ ಸಿಕೊಂದ್ದಾರೆ.

ಇವರು ಹಾಡಿರುವ ಕೊರಗಜ್ಜ ತುಳು ಭಕ್ತಿ ಗೀತೆ “ಭಕ್ತಿದ ಅಸರ್ “ಸದ್ಯದಲ್ಲಿಯೇ ಬಿಡುಗಡೆ ಆಗಲಿದೆ.

ಇಷ್ಟೇ ಅಲ್ಲದೆ ವಾಹನಗಳಿಗೆ ಸ್ಟಿಕರ್ ಕಟ್ಟಿಗ್ ಬ್ಯಾನರ್ ಬರೆಯುದು ಇವರ ವೃತ್ತಿ ಆಗಿದೆ .

ಇಂತಹ ಒಬ್ಬ ಅದ್ಭುತ ಪ್ರತಿಭೆಯ ಬಗ್ಗೆ ಎಷ್ಟು ಬರೆದರು ಅದು ಮುಗಿಯದ ಅದ್ಯಾಯ , ಎಸ್ ಪಿ ಬಾಲಸುಬ್ರಮಣ್ಯ ಮತ್ತು ಎಸ್ ಜಾನಕಿ ಯವರಿಂದಲೇ ಭೇಷ್ ಎಣಿಸಿಕೊಂಡ ದೇವಿ ಕಿರಣ್ ಇವರ ಕಲಾ ಬದುಕಿಗೆ ಸರಸ್ವತಿ ದೇವಿಯ ಅನುಗ್ರಹ ಸದಾ ಇರಲಿ ಇವರ ಕನಸು ನನಸಾಗಲಿ ಎಂದು ಹಾರೈಸುವ.

✍️ ಪ್ರಶಾಂತ್ ಅಂಚನ್ ಮಸ್ಕತ್ತ್

 


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »