TOP STORIES:

ಸಿಡಿಲಿನಿಂದ ನಗ ನಗದು ಕಳೆದುಕೊಂಡವರಿಗೆ ‘ಗುರುಬೆಳದಿಂಗಳು’ ಆಸರೆ


ಭಾನುವಾರ ರಾತ್ರಿ ಭಾರೀ ಗುಡುಗು- ಸಿಡಿಲಿನಿಂದ ಕೂಡಿದ ಮಳೆ ಸಂದರ್ಭ ಸಜಿಪಮುನ್ನೂರು ಗ್ರಾಮದ ಮಿತ್ತಕಟ್ಟೆ ನಿವಾಸಿ ಲಲಿತಾ ಅವರ ಮನೆಗೆ ಸಿಡಿಲು ಬಡಿದ ವೇಳೆ ಮನೆಯ ಕಪಾಟಿನಲ್ಲಿಟ್ಟಿದ್ದ ಚಿನ್ನಾಭರಣಗಳು ಸುಟ್ಟು ಕರಕಲಾಗಿದ್ದವು. ಸಂಬಂಧಿಕರ ಮದುವೆಗೆಂದು ಸಂಗ್ರಹಿಸಿಟ್ಟಿದ್ದ ನಗದು ಹಣವೂ ಬೆಂಕಿಗೆ ಆಹುತಿಯಾಗಿದ್ದವು. ಈ ಕಾರಣದಿಂದ ತುರ್ತು ನೆರವು ನೀಡುವ ನಿಟ್ಟಿನಲ್ಲಿ ಗುರುಬೆಳದಿಂಗಳು ಸೇವಾ ಯೋಜನೆ ಕುದ್ರೋಳಿ ಇದರ ಆಸರೆ ನೆರವು ಯೋಜನೆಯಿಂದ ಪ್ರಥಮ ಸೇವಾರ್ಥವಾಗಿ 50 ಸಾವಿರ ರೂ. ಧನಸಹಾಯ ನೀಡಲಾಯಿತು.

ಕುದ್ರೋಳಿ ಗೋಕರ್ಣನಾಥ ದೇವಸ್ಥಾನ ಅಭಿವೃದ್ಧಿ ಸಮಿತಿ ರ ಅಧ್ಯಕ್ಷರಾದ ದೇವೇಂದ್ರ ಪೂಜಾರಿ, ದೇವಳ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್., ಉದ್ಯಮಿ ನವೀನ್ ಸುವರ್ಣ, ಸತೀಶ್ ಗುರುಮಂದಿರ, ವಿವೇಕ್ ಕೋಟ್ಯಾನ್ ಪಡೀಲ್, ಯಶವಂತ್ ದೇರಾಜೆ, ರಾಜೇಶ್ ಸುವರ್ಣ, ಪ್ರವೀಣ್ ಅಂಚನ್ ಮತ್ತಿತರರಿದ್ದರು.

ಮನೆಗೆ ಉಂಟಾದ ಸಿಡಿಲಾಘಾತದಿಂದ ವಿದ್ಯುತ್ ಉಪಕರಣಗಳು, ಪೀಠೋಪಕರಣಗಳ ಸಹಿತ ಇತರ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಕೋಣೆಯೊಳಗಿನ ಕಪಾಟಿಗೂ ಸಿಡಿಲು ಬಡಿದ ಪರಿಣಾಮ ಕಪಾಟಿನಲ್ಲಿದ್ದ ಚಿನ್ನಾಭರಣಗಳು ಸುಟ್ಟು ಕರಕಲಾಗಿದ ಹಳದಿ ಚಿನ್ನ ಕಪ್ಪು ಬಣ್ಣಕ್ಕೆ ತಿರುಗಿದ್ದು ಭಾರಿ ಹಾನಿ ಸಂಭವಿಸಿ ಸಂಬಂಧಿಕರ ಮದುವೆಗೆಂದು ಸಂಗ್ರಹಿಸಿಟ್ಟಿದ್ದ ನಗದು ಸಿಡಿಲಿನ ಬೆಂಕಿಗೆ ಸುಟ್ಟು ಹೋಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »