TOP STORIES:

FOLLOW US

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!


ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ ರೀತಿ ಕನ್ನಡದ ಜೀ ವಾಹಿನಿಯ ಗಟ್ತಿಮೇಳ ಧಾರವಾಹಿ ಇದೀಗ ನಂಬರ್ ವನ್ ಸ್ಥಾನದಲ್ಲಿದೆ. ಧಾರವಾಹಿಯಲ್ಲಿ ಪಟ ಪಟ ಅಂತ ಮಾತನಾಡುವ ರೌಡಿ ಬೇಬಿ ಅಮ್ಮು, ಸ್ಮಾರ್ಟ್ ಆಗಿ ಕಾಣಿಸುವ ವೇದಾಂತ್, ತುಂಟಾಟದ ವಿಕ್ಕಿ, ಅದೇ ರೀತಿ ಗಂಭೀರದ ಧೃವ.

ಇನ್ನು ಅವರೆಲ್ಲರ ಮುದ್ದಿನ ತಂಗಿ ಆದ್ಯಾ ಎಲ್ಲವೂ ವೀಕ್ಷಕರನ್ನು ಮೆಚ್ಚಿಸಿದ ಪಾತ್ರಗಳು. ಇವತ್ತು ನಾವು ಮಾತನಾಡಲುಹೊರಟಿರುವುದು ಆದ್ಯಾ ಪಾತ್ರಧಾರಿ ಅನ್ವಿತಾ ಸಾಗರ್ ಬಗ್ಗೆ. ಇದಕ್ಕೆ ಕಾರಣ ಇನ್ನು ಮುಂದೆ ಇವರು ಸೀರಿಯಲ್ ನಲ್ಲಿ ನಟಿಸಲ್ವಾಅನ್ನುವ ಕೆಲವು ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ. ಮೂಲತಃ ಮಂಗಳೂರಿವರಾದ ಅನ್ವಿತಾ ಸಾಗರ್, ತಮ್ಮ ಪದವಿವ್ಯಾಸಾಂಗ ಮಾಡುತ್ತಿರುವಾಗಲೇ ಒಂದು ಖಾಸಗಿ ಚಾನೆಲ್ ನಲ್ಲಿ ಆಂಕರ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆಕ್ಟಿಂಗ್ ಮೇಲೆತುಂಬಾನೇ ಒಲವಿದ್ದ ಕಾರಣ, ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದರು.

ತುಳು ಸಿನಿಮಾಗಳಾದ ದಂಡ್, ಬಲೆ ಪುದರ್ ದೀಕ, ಪೆಟ್ಟ್ ಕಮ್ಮಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಬೆಂಗಳೂರಿಗೆಬಂದ ಅವರು ಬೇರೆ ಬೇರೆ ಧಾರವಾಹಿಗಳಲ್ಲಿ ನಟಿಸಿದರೂ, ಗಟ್ಟಿಮೇಳ ಧಾರವಾಹಿಯಲ್ಲಿ ಇವರು ಖ್ಯಾತಿ ಗಳಿಸಿದರು. ಗಟ್ಟಿ ಮೇಳಧಾರವಾಹಿಯ ಆದ್ಯಾ ಪಾತ್ರ ಜನಪ್ರಿಯತೆ ತಂದು ಕೊಟ್ಟಿತ್ತು. ವೀಕ್ಷಕರಿಗೂ ಪಾತ್ರ ತುಂಬಾನೇ ಹಿಡಿಸಿತ್ತು. ಆದರೆ ಇದೀಗ ಅವರು ಪಾತ್ರದಿಂದ ಹೊರನಡೆಯುತ್ತಾರೆಯೇ ಅನ್ನುವ ಪ್ರಶ್ನೆ ಎದುರಾಗಿದೆ. ಅದಕ್ಕೆ ಕಾರಣ, ಅನ್ವಿತಾ ಸಾಗರ್ ಅವರು ಕಲರ್ಸ್ಕನ್ನಡದಲ್ಲಿ ಹೊಸದಾಗಿ ಆರಂಭವಾಗಿರುವ ಡ್ಯಾನ್ಸ್ ಚಾಂಪಿಯನ್ ನಲ್ಲಿ ಸ್ಪರ್ಧಿಸಲಿದ್ದಾರೆ.

ಆದರೆ ಅವರು ಸೀರಿಯಲ್ ಬಿಡುತ್ತಾರೆ ಅನ್ನುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಡ್ಯಾನ್ಸ್ ಶೋಗೂ, ಧಾರವಾಹಿಗೂ ಕ್ಲ್ಯಾಷ್ಆಗುತ್ತಿಲ್ಲ, ಎರಡನ್ನೂ ನಿಭಾಯಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ. ಮೂಲಕ ತಮ್ಮ ಬಗ್ಗೆ ಹುಟ್ಟಿರುವ ಗಾಸಿಪ್ಗೆ ತೆರೆಎಳೆದಿದ್ದು, ವೀಕ್ಷಕರಿಗೆ ಸಂತಸ ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಅನ್ವಿತಾರನ್ನು ನಾವು ವಿಭಿನ್ನ ರೀತಿಯಲ್ಲಿ ನೋಡಬಹುದು. ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »