TOP STORIES:

ಸೈಬರ್ ಅಟ್ಯಾಕ್‌ಗಳನ್ನು ಕಡಿಮೆ ಮಾಡಲು ಆಪಲ್ ತರುತ್ತಿದೆ ಹೊಸ ಲಾಕ್‌ಡೌನ್ ಮೋಡ್


ವಾಷಿಂಗ್ಟನ್: ಆಪಲ್ ಕಂಪನಿ ತನ್ನ ಐಫೋನ್, ಪ್ಯಾಡ್, ಹಾಗೂ ಮ್ಯಾಕ್ ಸಾಧನಗಳಿಗಾಗಿ ಹೊಸ ಭದ್ರತಾ ಫೀಚರ್‌ಅನ್ನುಹೊರತರುತ್ತಿದೆ. ಇದು ಮುಖ್ಯವಾಗಿ ಉನ್ನತ ಪ್ರೊಫೈಲ್ ಬಳಕೆದಾರರ ಮೇಲಿನ ಉದ್ದೇಶಿತ ಸೈಬರ್ ಅಟ್ಯಾಕ್‌ಗಳನ್ನು ತಡೆಯಲುವಿನ್ಯಾಸಗೊಳಿಸಲಾಗಿದೆ.

ಲಾಕ್‌ಡೌನ್ ಮೋಡ್ ಹೆಸರಿನ ಹೊಸ ಐಚ್ಛಿಕ(ಆಪ್ಶನಲ್) ಫೀಚರ್, ಕೆಲವು ಉನ್ನತ ವ್ಯಕ್ತಿಗಳು ತಮ್ಮ ಆಪಲ್ ಡಿವೈಸ್‌ಗಳಲ್ಲಿಬಳಸಬಹುದಾಗಿದ್ದು, ಇದು ಸೈಬರ್ ಅಟ್ಯಾಕ್‌ಗಳಿಂದ ರಕ್ಷಣೆ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಇದು ಬಳಕೆದಾರರಸಾಧನಗಳನ್ನು ಹ್ಯಾಕ್ ಮಾಡುವುದನ್ನು ಕಡಿಮೆಗೊಳಿಸುತ್ತದೆ ಎಂದು ಹೇಳಿದೆ.

ಕಳೆದ ಹಲವು ವರ್ಷಗಳಿಂದ ಉನ್ನತ ವ್ಯಕ್ತಿಗಳ ಡಿವೈಸ್‌ಗಳನ್ನು ಹ್ಯಾಕ್ ಮಾಡಿರುವಂತಹ ಹಲವು ಪ್ರಕರಣಗಳು ವರದಿಯಾಗಿವೆ. ಮುಖ್ಯವಾಗಿ ಕಂಪನಿ ಸ್ಪೈವೇರ್ ನಂತಹ ದಾಳಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ಫೀಚರ್ ಅನ್ನು ಹೊರತಂದಿದೆಎಂದು ತಿಳಿಸಿದೆ.

ಪ್ರಪಂಚದಾದ್ಯಂತ ಸುಮಾರು 150 ದೇಶಗಳಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳನ್ನು ಗುರಿಪಡಿಸಿಕೊಂಡು ಸೈಬರ್ ದಾಳಿಗಳುನಡೆಯುತ್ತವೆ. ಇದಕ್ಕಾಗಿ ಲಾಕ್‌ಡೌನ್ ಮೋಡ್ ಫೀಚರ್ ಅನ್ನು ತರಲಾಗಿದ್ದು, ಇದನ್ನು ಬಳಕೆದಾರರಿಗೆ ತಿಳಿಸುವ ವ್ಯವಸ್ಥೆಯನ್ನುಮಾಡಲಾಗುತ್ತಿದೆ ಎಂದು ಹೇಳಿದೆ.

ವಿಡಿಯೋ ಸಿಸಿ ಟಿ

ವರದಿಗಳ ಪ್ರಕಾರ ಲಾಕ್‌ಡೌನ್ ಮೋಡ್, ಆಪಲ್ ಡಿವೈಸ್‌ಗಳಲ್ಲಿ ಮೆಸೇಜಿಂಗ್ ಆಪ್‌ಗಳ ಅಟ್ಯಾಚ್‌ಮೆಂಟ್‌ಗಳನ್ನು ಬ್ಲಾಕ್ಮಾಡುತ್ತದೆ. ಇವು ಹ್ಯಾಕರ್‌ಗಳಿಗೆ ಡಿವೈಸ್‌ಗಳನ್ನು ಹ್ಯಾಕ್‌ಮಾಡಲು ಲಭ್ಯವಿರುವ ಸುಲಭದ ಹಾಗೂ ಮುಖ್ಯವಾದ ವಿಧಾನವಾಗಿದೆ.

ಆಪಲ್ ಮುಂಬರುವ ಐಒಎಸ್ 16, ಐಪ್ಯಾಡ್ ಐಎಸ್ 16 ಹಾಗೂ ಮ್ಯಾಕ್ ಒಎಸ್‌ಗಳಲ್ಲಿ ನವೀಕರಣದ ಭಾಗವಾಗಿ ಲಾಕ್‌ಡೌನ್ಮೋಡ್‌ಅನ್ನು ಬಿಡುಗಡೆ ಮಾಡಲು ಯೋಜಿಸಿದೆ. ಫೀಚರ್ ಸದ್ಯ ಬೀಟಾ ಆವೃತ್ತಿಯಲ್ಲಿ ಪರೀಕ್ಷೆ ನಡೆಯುತ್ತಿದೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »