TOP STORIES:

ಸೌದಿ ಅರೇಬಿಯದ 24×7 ಖ್ಯಾತಿಯ ಶ್ರೀ ಸತೀಶ್ ಕುಮಾರ್ ಬಜಾಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ


ದಿನದ ವಿಶೇಷ ಪುಷ್ಪಾಲಂಕಾರದ ಸೇವೆ ಶ್ರೀಯುತ ಸತೀಶ್ ಕುಮಾರ್ ಬಜಾಲ್ ಅವರ ಪುತ್ರಿ ಕುಮಾರಿ ಶ್ರೀನಿಧಿ ಅವರಹೆಸರಿನಲ್ಲಿ ಭಕ್ತಿಯ ಸೇವೆ ಹಾಗೂ ರೂ. 25,000/- ಸಾವಿರ ಮೊತ್ತವನ್ನು ಕ್ಷೇತ್ರದ ಅನ್ನದಾನ ಸೇವೆಗೆ ಸಲ್ಲಿಸಿರುತ್ತಾರೆ.

ಮಂಗಳೂರು ಅಸೋಸಿಯೇಷನ್(MASA)ಸೌದಿ ಅರೇಬಿಯ ಇದರ ಅಧ್ಯಕ್ಷರು ಮತ್ತು ಬಿಲ್ಲವರ ಅಸೋಶಿಯೇಷನ್ ಸೌದಿಅರೇಬಿಯ ರಿಯಾದ್ ಇದರ ಹಿರಿಯ ಸದಸ್ಯರು, ಸೌದಿ ಅರೇಬಿಯದ ಜನಸ್ನೇಹಿ 24×7 ಖ್ಯಾತಿಯ ಶ್ರೀಯುತ ಸತೀಶ್ ಕುಮಾರ್ಬಜಾಲ್ ಅವರು ದಿನಾಂಕ 5-12-2021 ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದ ಶಕ್ತಿಗಳ ದರುಶನ ಪಡೆದರು. ಕ್ಷೇತ್ರದಪುನರುತ್ಥಾನಕ್ಕೆ ಮತ್ತು ಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸೌದಿ ಅರೇಬಿಯದ ಸಂಚಾಲಕರಾಗಿ ಕ್ಷೇತ್ರಕ್ಕೆ ಸಲ್ಲಿಸಿರುವವಿಶೇಷ ಸೇವೆಯನ್ನು ಗುರುತಿಸಿ ಶ್ರೀಯುತರಿಗೆ ಕ್ಷೇತ್ರದ ವತಿಯಿಂದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲ್ಅವರು ಸ್ಮರಣಿಕೆಯನ್ನು ನೀಡಿ ಸತ್ಯಧರ್ಮ ಚಾವಡಿಯಲ್ಲಿ ಶಾಲು ಹೊದಿಸಿ ಗೌರವಿಸಲಾಯಿತು.

ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನುಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದುಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಸಂದರ್ಭದಲ್ಲಿ ಶ್ರೀಯುತರ ಆತ್ಮೀಯರಾದ ನವಚೇತನ ಸೇವಾ ಬಳಗ ತೋಡಾರ್ ಇದರ ಸಂಸ್ಥಾಪಕ ಅಧ್ಯಕ್ಷ ಸುಕೇಶ್ ಜಿಅಂಚನ್, ಹಿಂದೂ ಜಾಗರಣವೇಧಿಕೆಯ ಮಾಜಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶರತ್ ಪದವಿನಂಗಡಿ, .ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ದೀರಾಜ್ ಪೂಜಾರಿ, ಬಿಲ್ಲವ ವಾರಿಯರಿಸ್ ಎಡ್ಮೀನ್ ಶ್ರೀ ಪುಷ್ಪರಾಜ್ದೈಜಿವಾಲ್ಡ್ ಸೋಶ್ಯಲ್ ಮೀಡಿಯಾದ ಮ್ಯಾನೇಜರ್ & ಬಿಲ್ಲವ ವಾರಿಯರ್ಸ್ ಎಡ್ಮಿನ್,  ಶಾಯಿ ದೀಕ್ಷಿತ್ ಪುತ್ತೂರು ಮತ್ತಿತರರುಉಪಸ್ಥಿತರಿದ್ಧರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »